ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಪಕ್ಕಾ: ಸಚಿವ ಕಾರಜೋಳ

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಪಕ್ಕಾ: ಸಚಿವ ಕಾರಜೋಳ

Published : Aug 30, 2021, 03:19 PM IST

*  ಕೋವಿಡ್‌ ನಿಯಮಾವಳಿಗಳ ಅನ್ವಯ ಹಬ್ಬ ಅಚರಣೆಗೆ ಅನುಮತಿ 
*  ಗಣೇಶ ಚತುರ್ಥಿ ಧಾರ್ಮಿಕವಾಗಿ ಆಚರಿಸುವ ದೊಡ್ಡ ಹಬ್ಬ
*  ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಗಣೇಶ ಹಬ್ಬ ಆಚರಿಸುತ್ತೇವೆ
 

ಬೆಳಗಾವಿ(ಆ.30): ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗುವುದು ಅಂತ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಕೋವಿಡ್‌ ನಿಯಮಾವಳಿಗಳ ಅನ್ವಯ ಹಬ್ಬ ಅಚರಣೆಗೆ ಅನುಮತಿ ನೀಡುವ ಬಗ್ಗೆ ಸಚಿವರು ಸುಳಿವು ನೀಡಿದ್ದಾರೆ. ಗಣೇಶ ಚತುರ್ಥಿಯನ್ನ ಧಾರ್ಮಿಕವಾಗಿ ಆಚರಿಸುವ ದೊಡ್ಡ ಹಬ್ಬವಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಗಣೇಶ ಹಬ್ಬವನ್ನ ಆಚರಿಸುತ್ತೇವೆ. ಕೋವಿಡ್‌ ರೂಲ್ಸ್‌ ಪಾಲಿಸಿ ಗಣೇಶೋತ್ಸವಕ್ಕೆ ಅನುಮತಿ ಕೊಡುತ್ತೇವೆ ಅಂತ ಹೇಳಿದ್ದಾರೆ. 

ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!