Hubli Riots: ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ: ನಳಿನ್ ಕುಮಾರ್ ಕಟೀಲ್

Hubli Riots: ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ: ನಳಿನ್ ಕುಮಾರ್ ಕಟೀಲ್

Published : Apr 17, 2022, 03:55 PM IST

ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ನಡೆದಿದೆ

ವಿಜಯನಗರ (ಏ. 17): ಹುಬ್ಬಳ್ಳಿ ಗಲಾಟೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ್‌ ಕಟೀಲ್‌ (Nalin Kumar Kateel) ಆಕ್ರೋಶ ವ್ಯಕ್ತಪಡಿಸಿದ್ದು ಮತಾಂದ ಶಕ್ತಿಗಳು ಭಯದ ವಾತಾವರಣ ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. "ಸಣ್ಣ ಸಣ್ಣ ವಿಷಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗ್ತಾ ಇದೆ, ಸಣ್ಣ ಘಟನೆಗಳನ್ನು ದೊಡ್ಡದಾಗಿ ಮಾಡುತ್ತಿದ್ದಾರೆ" ಎಂದು ನಳೀನ್‌ ಹೇಳಿದ್ದಾರೆ. ಘಟನೆ ಹಿಂದಿನ ಷಡ್ಯಂತ್ರದ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿರುವ ನಳೀನ್‌ ರಾಜ್ಯದಲ್ಲಿ ಗುಜರಾತ್, ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ ಗೊಳಿಸಿವುದಾಗಿ ತಿಳಿಸಿದ್ದಾರೆ. 

ಇದನ್ನೂ ಓದಿ: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ನಡೆದಿದೆ. ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಇನ್ನು  ಹುಬ್ಬಳ್ಳಿಯಲ್ಲಿ ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು  ಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!