ಮದ್ಯ ಮಾರಾಟ:  ಸಚಿವ ಸಂಪುಟ ಸಭೆ ತೀರ್ಮಾನ ಹೇಳಿದ ಅಶೋಕ್

ಮದ್ಯ ಮಾರಾಟ:  ಸಚಿವ ಸಂಪುಟ ಸಭೆ ತೀರ್ಮಾನ ಹೇಳಿದ ಅಶೋಕ್

Published : Apr 30, 2020, 03:15 PM ISTUpdated : Apr 30, 2020, 03:19 PM IST

ಮದ್ಯ ಮಾರಾಟಕ್ಕೆ ಅವಕಾಶ ಕೊಡಿ/ ಸಿಎಂಗೆ ಅರ್ಥಿಕ ಇಲಾಖೆ ಅಧಿಕಾರಿಗಳ ಮನವಿ/ ಗ್ರೀನ್ ಝೋನ್ ನಲ್ಲಿ ಮದ್ಯ ಮಾರಾಟಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚೆ/ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ

ಬೆಂಗಳೂರು(ಏ. 28)  ಮದ್ಯ ಮಾರಾಟಕ್ಕೆ ಅನುಮತಿ ಕೊಡಿ  ಎಂದು ಪದೇ ಪದೇ ಬೇಡಿಕೆಗಳು ಹೆಚ್ಚಾಗುತ್ತಿವೆ. ರಾಜ್ಯದ ಹಸಿರು ಝೋನ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆಯಾ? 

ಮದ್ಯ ಸಿಕ್ಕಿಲ್ಲ ಎಂದು ಸಾನಿಟೈಸರ್ ಕುಡಿದವನ ಕತೆ ಏನಾಯಿತು?

ಈ ಹಿಂದೆ ಆರ್ಥಿಕ ಇಲಾಖೆ ಅಧಿಕಾರಿಗಳು ಸಹ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡುವಂತ ಎ ಮನವಿ ಸಲ್ಲಿಸಿತ್ತು. ಆದರೆ ಎಲ್ಲದಕ್ಕೂ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ತೀರ್ಮಾನವೇ ಅಂತಿಮ ಎಂದು ಹೇಳಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?