ಮದ್ಯ ಮಾರಾಟ:  ಸಚಿವ ಸಂಪುಟ ಸಭೆ ತೀರ್ಮಾನ ಹೇಳಿದ ಅಶೋಕ್

ಮದ್ಯ ಮಾರಾಟ:  ಸಚಿವ ಸಂಪುಟ ಸಭೆ ತೀರ್ಮಾನ ಹೇಳಿದ ಅಶೋಕ್

Published : Apr 30, 2020, 03:15 PM ISTUpdated : Apr 30, 2020, 03:19 PM IST

ಮದ್ಯ ಮಾರಾಟಕ್ಕೆ ಅವಕಾಶ ಕೊಡಿ/ ಸಿಎಂಗೆ ಅರ್ಥಿಕ ಇಲಾಖೆ ಅಧಿಕಾರಿಗಳ ಮನವಿ/ ಗ್ರೀನ್ ಝೋನ್ ನಲ್ಲಿ ಮದ್ಯ ಮಾರಾಟಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚೆ/ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ

ಬೆಂಗಳೂರು(ಏ. 28)  ಮದ್ಯ ಮಾರಾಟಕ್ಕೆ ಅನುಮತಿ ಕೊಡಿ  ಎಂದು ಪದೇ ಪದೇ ಬೇಡಿಕೆಗಳು ಹೆಚ್ಚಾಗುತ್ತಿವೆ. ರಾಜ್ಯದ ಹಸಿರು ಝೋನ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆಯಾ? 

ಮದ್ಯ ಸಿಕ್ಕಿಲ್ಲ ಎಂದು ಸಾನಿಟೈಸರ್ ಕುಡಿದವನ ಕತೆ ಏನಾಯಿತು?

ಈ ಹಿಂದೆ ಆರ್ಥಿಕ ಇಲಾಖೆ ಅಧಿಕಾರಿಗಳು ಸಹ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡುವಂತ ಎ ಮನವಿ ಸಲ್ಲಿಸಿತ್ತು. ಆದರೆ ಎಲ್ಲದಕ್ಕೂ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ತೀರ್ಮಾನವೇ ಅಂತಿಮ ಎಂದು ಹೇಳಲಾಗಿದೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!