ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

Published : Feb 17, 2021, 09:06 AM IST

ಸಿಂದಗಿ ಕ್ಷೇತ್ರದಿಂದ ಡಿಸಿಎಂ ಲಕ್ಷ್ಮಣ ಸವದಿ ಸ್ಪರ್ಧೆ ವಿಚಾರ| ನಾವು ಪಕ್ಷದ ಶಿಸ್ತಿನ ಸಿಪಾಯಿಗಳು| ಪಕ್ಷದ ಆಜ್ಞೆ ಮೀರೋದಿಲ್ಲ| ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ| ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ: ಚಿದಾನಂದ ಸವದಿ| 
 

ವಿಜಯಪುರ(ಫೆ.17): ಜಿಲ್ಲೆಯ ಸಿಂದಗಿಯಿಂದ ನಾನು ಇಲ್ಲಾ ನಮ್ಮ ತಂದೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಎದ್ದಿವೆ. ನಾನಂತು ಸ್ಪರ್ಧೆ ಮಾಡೋದಿಲ್ಲ, ನನಗೆ ಸಿಂದಗಿ ಕ್ಷೇತ್ರದಲ್ಲಿ ಸ್ಪರ್ಧೆಯ ಯಾವ ಆಸಕ್ತಿಯೂ ಇಲ್ಲ. ನಾವು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಪಕ್ಷ ಹೇಳಿದ್ರೆ ಲಕ್ಷ್ಮಣ ಸವದಿ ಸ್ಪರ್ಧೆ ಪಕ್ಕಾ ಎಂದು ಅವರ ಪುತ್ರ ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. 

ರಾಮ ಮಂದಿರ ದೇಣಿಗೆ; ವಿವಾದಾತ್ಮಕ ಹೇಳಿಕೆ ನೀಡಿ ಕೈಸುಟ್ಟುಕೊಂಡ ಹೆಚ್‌ಡಿಕೆ, ಸಿದ್ದು!

ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವೆ. ಪಕ್ಷದ ಆಜ್ಞೆಯನ್ನ ಮೀರುವುದಿಲ್ಲ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ. ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ. ನನಗೆ ಸಿಂದಗಿ ಕ್ಷೇತ್ರದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ಪಕ್ಷ ಸೂಚಿಸಿದ್ರೆ ತಂದೆ ಸಿಂದಗಿಯಿಂದ ಸ್ಪರ್ಧಿಸಲಿದ್ದಾರೆ. ಅಥವಾ ಪಕ್ಷ ಸೂಚಿಸುವ ಅಭ್ಯರ್ಥಿಯನ್ನ ಗೆಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?