ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

Suvarna News   | Asianet News
Published : Feb 17, 2021, 09:06 AM IST

ಸಿಂದಗಿ ಕ್ಷೇತ್ರದಿಂದ ಡಿಸಿಎಂ ಲಕ್ಷ್ಮಣ ಸವದಿ ಸ್ಪರ್ಧೆ ವಿಚಾರ| ನಾವು ಪಕ್ಷದ ಶಿಸ್ತಿನ ಸಿಪಾಯಿಗಳು| ಪಕ್ಷದ ಆಜ್ಞೆ ಮೀರೋದಿಲ್ಲ| ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ| ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ: ಚಿದಾನಂದ ಸವದಿ| 
 

ವಿಜಯಪುರ(ಫೆ.17): ಜಿಲ್ಲೆಯ ಸಿಂದಗಿಯಿಂದ ನಾನು ಇಲ್ಲಾ ನಮ್ಮ ತಂದೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಎದ್ದಿವೆ. ನಾನಂತು ಸ್ಪರ್ಧೆ ಮಾಡೋದಿಲ್ಲ, ನನಗೆ ಸಿಂದಗಿ ಕ್ಷೇತ್ರದಲ್ಲಿ ಸ್ಪರ್ಧೆಯ ಯಾವ ಆಸಕ್ತಿಯೂ ಇಲ್ಲ. ನಾವು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಪಕ್ಷ ಹೇಳಿದ್ರೆ ಲಕ್ಷ್ಮಣ ಸವದಿ ಸ್ಪರ್ಧೆ ಪಕ್ಕಾ ಎಂದು ಅವರ ಪುತ್ರ ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. 

ರಾಮ ಮಂದಿರ ದೇಣಿಗೆ; ವಿವಾದಾತ್ಮಕ ಹೇಳಿಕೆ ನೀಡಿ ಕೈಸುಟ್ಟುಕೊಂಡ ಹೆಚ್‌ಡಿಕೆ, ಸಿದ್ದು!

ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವೆ. ಪಕ್ಷದ ಆಜ್ಞೆಯನ್ನ ಮೀರುವುದಿಲ್ಲ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ. ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ. ನನಗೆ ಸಿಂದಗಿ ಕ್ಷೇತ್ರದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ಪಕ್ಷ ಸೂಚಿಸಿದ್ರೆ ತಂದೆ ಸಿಂದಗಿಯಿಂದ ಸ್ಪರ್ಧಿಸಲಿದ್ದಾರೆ. ಅಥವಾ ಪಕ್ಷ ಸೂಚಿಸುವ ಅಭ್ಯರ್ಥಿಯನ್ನ ಗೆಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್