ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

Suvarna News   | Asianet News
Published : Feb 17, 2021, 09:06 AM IST

ಸಿಂದಗಿ ಕ್ಷೇತ್ರದಿಂದ ಡಿಸಿಎಂ ಲಕ್ಷ್ಮಣ ಸವದಿ ಸ್ಪರ್ಧೆ ವಿಚಾರ| ನಾವು ಪಕ್ಷದ ಶಿಸ್ತಿನ ಸಿಪಾಯಿಗಳು| ಪಕ್ಷದ ಆಜ್ಞೆ ಮೀರೋದಿಲ್ಲ| ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ| ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ: ಚಿದಾನಂದ ಸವದಿ| 
 

ವಿಜಯಪುರ(ಫೆ.17): ಜಿಲ್ಲೆಯ ಸಿಂದಗಿಯಿಂದ ನಾನು ಇಲ್ಲಾ ನಮ್ಮ ತಂದೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಎದ್ದಿವೆ. ನಾನಂತು ಸ್ಪರ್ಧೆ ಮಾಡೋದಿಲ್ಲ, ನನಗೆ ಸಿಂದಗಿ ಕ್ಷೇತ್ರದಲ್ಲಿ ಸ್ಪರ್ಧೆಯ ಯಾವ ಆಸಕ್ತಿಯೂ ಇಲ್ಲ. ನಾವು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಪಕ್ಷ ಹೇಳಿದ್ರೆ ಲಕ್ಷ್ಮಣ ಸವದಿ ಸ್ಪರ್ಧೆ ಪಕ್ಕಾ ಎಂದು ಅವರ ಪುತ್ರ ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. 

ರಾಮ ಮಂದಿರ ದೇಣಿಗೆ; ವಿವಾದಾತ್ಮಕ ಹೇಳಿಕೆ ನೀಡಿ ಕೈಸುಟ್ಟುಕೊಂಡ ಹೆಚ್‌ಡಿಕೆ, ಸಿದ್ದು!

ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವೆ. ಪಕ್ಷದ ಆಜ್ಞೆಯನ್ನ ಮೀರುವುದಿಲ್ಲ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ. ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ. ನನಗೆ ಸಿಂದಗಿ ಕ್ಷೇತ್ರದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ಪಕ್ಷ ಸೂಚಿಸಿದ್ರೆ ತಂದೆ ಸಿಂದಗಿಯಿಂದ ಸ್ಪರ್ಧಿಸಲಿದ್ದಾರೆ. ಅಥವಾ ಪಕ್ಷ ಸೂಚಿಸುವ ಅಭ್ಯರ್ಥಿಯನ್ನ ಗೆಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!