ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

Suvarna News   | Asianet News
Published : Feb 17, 2021, 09:06 AM IST

ಸಿಂದಗಿ ಕ್ಷೇತ್ರದಿಂದ ಡಿಸಿಎಂ ಲಕ್ಷ್ಮಣ ಸವದಿ ಸ್ಪರ್ಧೆ ವಿಚಾರ| ನಾವು ಪಕ್ಷದ ಶಿಸ್ತಿನ ಸಿಪಾಯಿಗಳು| ಪಕ್ಷದ ಆಜ್ಞೆ ಮೀರೋದಿಲ್ಲ| ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ| ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ: ಚಿದಾನಂದ ಸವದಿ| 
 

ವಿಜಯಪುರ(ಫೆ.17): ಜಿಲ್ಲೆಯ ಸಿಂದಗಿಯಿಂದ ನಾನು ಇಲ್ಲಾ ನಮ್ಮ ತಂದೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಎದ್ದಿವೆ. ನಾನಂತು ಸ್ಪರ್ಧೆ ಮಾಡೋದಿಲ್ಲ, ನನಗೆ ಸಿಂದಗಿ ಕ್ಷೇತ್ರದಲ್ಲಿ ಸ್ಪರ್ಧೆಯ ಯಾವ ಆಸಕ್ತಿಯೂ ಇಲ್ಲ. ನಾವು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಪಕ್ಷ ಹೇಳಿದ್ರೆ ಲಕ್ಷ್ಮಣ ಸವದಿ ಸ್ಪರ್ಧೆ ಪಕ್ಕಾ ಎಂದು ಅವರ ಪುತ್ರ ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. 

ರಾಮ ಮಂದಿರ ದೇಣಿಗೆ; ವಿವಾದಾತ್ಮಕ ಹೇಳಿಕೆ ನೀಡಿ ಕೈಸುಟ್ಟುಕೊಂಡ ಹೆಚ್‌ಡಿಕೆ, ಸಿದ್ದು!

ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವೆ. ಪಕ್ಷದ ಆಜ್ಞೆಯನ್ನ ಮೀರುವುದಿಲ್ಲ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ. ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ. ನನಗೆ ಸಿಂದಗಿ ಕ್ಷೇತ್ರದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ಪಕ್ಷ ಸೂಚಿಸಿದ್ರೆ ತಂದೆ ಸಿಂದಗಿಯಿಂದ ಸ್ಪರ್ಧಿಸಲಿದ್ದಾರೆ. ಅಥವಾ ಪಕ್ಷ ಸೂಚಿಸುವ ಅಭ್ಯರ್ಥಿಯನ್ನ ಗೆಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?