ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

Suvarna News   | Asianet News
Published : Feb 17, 2021, 09:06 AM IST

ಸಿಂದಗಿ ಕ್ಷೇತ್ರದಿಂದ ಡಿಸಿಎಂ ಲಕ್ಷ್ಮಣ ಸವದಿ ಸ್ಪರ್ಧೆ ವಿಚಾರ| ನಾವು ಪಕ್ಷದ ಶಿಸ್ತಿನ ಸಿಪಾಯಿಗಳು| ಪಕ್ಷದ ಆಜ್ಞೆ ಮೀರೋದಿಲ್ಲ| ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ| ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ: ಚಿದಾನಂದ ಸವದಿ| 
 

ವಿಜಯಪುರ(ಫೆ.17): ಜಿಲ್ಲೆಯ ಸಿಂದಗಿಯಿಂದ ನಾನು ಇಲ್ಲಾ ನಮ್ಮ ತಂದೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಎದ್ದಿವೆ. ನಾನಂತು ಸ್ಪರ್ಧೆ ಮಾಡೋದಿಲ್ಲ, ನನಗೆ ಸಿಂದಗಿ ಕ್ಷೇತ್ರದಲ್ಲಿ ಸ್ಪರ್ಧೆಯ ಯಾವ ಆಸಕ್ತಿಯೂ ಇಲ್ಲ. ನಾವು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಪಕ್ಷ ಹೇಳಿದ್ರೆ ಲಕ್ಷ್ಮಣ ಸವದಿ ಸ್ಪರ್ಧೆ ಪಕ್ಕಾ ಎಂದು ಅವರ ಪುತ್ರ ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. 

ರಾಮ ಮಂದಿರ ದೇಣಿಗೆ; ವಿವಾದಾತ್ಮಕ ಹೇಳಿಕೆ ನೀಡಿ ಕೈಸುಟ್ಟುಕೊಂಡ ಹೆಚ್‌ಡಿಕೆ, ಸಿದ್ದು!

ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವೆ. ಪಕ್ಷದ ಆಜ್ಞೆಯನ್ನ ಮೀರುವುದಿಲ್ಲ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ. ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ. ನನಗೆ ಸಿಂದಗಿ ಕ್ಷೇತ್ರದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ಪಕ್ಷ ಸೂಚಿಸಿದ್ರೆ ತಂದೆ ಸಿಂದಗಿಯಿಂದ ಸ್ಪರ್ಧಿಸಲಿದ್ದಾರೆ. ಅಥವಾ ಪಕ್ಷ ಸೂಚಿಸುವ ಅಭ್ಯರ್ಥಿಯನ್ನ ಗೆಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!