ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

ಸಿಂದಗಿ ಉಪ ಚುನಾವಣಾ ಅಖಾಡಕ್ಕೆ ಲಕ್ಷ್ಮಣ ಸವದಿ ಎಂಟ್ರಿ..?

Suvarna News   | Asianet News
Published : Feb 17, 2021, 09:06 AM IST

ಸಿಂದಗಿ ಕ್ಷೇತ್ರದಿಂದ ಡಿಸಿಎಂ ಲಕ್ಷ್ಮಣ ಸವದಿ ಸ್ಪರ್ಧೆ ವಿಚಾರ| ನಾವು ಪಕ್ಷದ ಶಿಸ್ತಿನ ಸಿಪಾಯಿಗಳು| ಪಕ್ಷದ ಆಜ್ಞೆ ಮೀರೋದಿಲ್ಲ| ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ| ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ: ಚಿದಾನಂದ ಸವದಿ| 
 

ವಿಜಯಪುರ(ಫೆ.17): ಜಿಲ್ಲೆಯ ಸಿಂದಗಿಯಿಂದ ನಾನು ಇಲ್ಲಾ ನಮ್ಮ ತಂದೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಎದ್ದಿವೆ. ನಾನಂತು ಸ್ಪರ್ಧೆ ಮಾಡೋದಿಲ್ಲ, ನನಗೆ ಸಿಂದಗಿ ಕ್ಷೇತ್ರದಲ್ಲಿ ಸ್ಪರ್ಧೆಯ ಯಾವ ಆಸಕ್ತಿಯೂ ಇಲ್ಲ. ನಾವು ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಪಕ್ಷ ಹೇಳಿದ್ರೆ ಲಕ್ಷ್ಮಣ ಸವದಿ ಸ್ಪರ್ಧೆ ಪಕ್ಕಾ ಎಂದು ಅವರ ಪುತ್ರ ಚಿದಾನಂದ ಸವದಿ ಸ್ಪಷ್ಟಪಡಿಸಿದ್ದಾರೆ. 

ರಾಮ ಮಂದಿರ ದೇಣಿಗೆ; ವಿವಾದಾತ್ಮಕ ಹೇಳಿಕೆ ನೀಡಿ ಕೈಸುಟ್ಟುಕೊಂಡ ಹೆಚ್‌ಡಿಕೆ, ಸಿದ್ದು!

ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವೆ. ಪಕ್ಷದ ಆಜ್ಞೆಯನ್ನ ಮೀರುವುದಿಲ್ಲ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರ ನಮ್ಮಲ್ಲಿ ಇಲ್ಲ. ನಾವೆಂದು ಇದರ ಬಗ್ಗೆ ವಿಚಾರ ಮಾಡಿಯೂ ಇಲ್ಲ. ನನಗೆ ಸಿಂದಗಿ ಕ್ಷೇತ್ರದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ಪಕ್ಷ ಸೂಚಿಸಿದ್ರೆ ತಂದೆ ಸಿಂದಗಿಯಿಂದ ಸ್ಪರ್ಧಿಸಲಿದ್ದಾರೆ. ಅಥವಾ ಪಕ್ಷ ಸೂಚಿಸುವ ಅಭ್ಯರ್ಥಿಯನ್ನ ಗೆಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!