ರಸ್ತೆಗಿಳಿದರೆ ಕ್ವಾರಂಟೈನ್‌ನಲ್ಲಿಡುತ್ತೇವೆ; ವಿಜಯಪುರ ಡಿಸಿ ಖಡಕ್ ಆದೇಶ

ರಸ್ತೆಗಿಳಿದರೆ ಕ್ವಾರಂಟೈನ್‌ನಲ್ಲಿಡುತ್ತೇವೆ; ವಿಜಯಪುರ ಡಿಸಿ ಖಡಕ್ ಆದೇಶ

Suvarna News   | Asianet News
Published : Apr 19, 2020, 01:08 PM ISTUpdated : Apr 19, 2020, 02:39 PM IST

ವಿಜಯಪುರದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.  ಮನೆಯಿಂದ ಸುಖಾಸುಮ್ಮನೆ ಹೊರ ಬಂದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರು ರಸ್ತೆಗಿಳಿದರೆ ವಶಕ್ಕೆ ಪಡೆದು ಮುಂದಿನ 28 ದಿನಗಳ ಕಾಲ ಕ್ವಾರಂಟೈನ್‌ನಲ್ಲಿಡುತ್ತೇವೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಖಡಕ್ ಆದೇಶ ನೀಡಿದ್ದಾರೆ. 

ಬೆಂಗಳೂರು (ಏ. 19): ವಿಜಯಪುರದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.  ಮನೆಯಿಂದ ಸುಖಾಸುಮ್ಮನೆ ಹೊರ ಬಂದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರು ರಸ್ತೆಗಿಳಿದರೆ ವಶಕ್ಕೆ ಪಡೆದು ಮುಂದಿನ 28 ದಿನಗಳ ಕಾಲ ಕ್ವಾರಂಟೈನ್‌ನಲ್ಲಿಡುತ್ತೇವೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಖಡಕ್ ಆದೇಶ ನೀಡಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!