ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

Published : Jul 17, 2022, 11:49 AM IST

ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. 

ಹಾವೇರಿ (ಜು. 17): ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. ಆಳೆತ್ತರದ ನೀರಿನಲ್ಲೇ ಜಮೀನಿಗೆ ಸಾಗಬೇಕು. ಜೀವ ಕೈಯಲ್ಲಿ ಹಿಡಿದು ನದಿ ದಾಟಬೇಕಾಗಿದೆ. ನಮಗೆ ಸೇತುವೆ ಮಾಡಿಸಿಕೊಡಿ ಎಂದು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more