ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

Published : Jul 17, 2022, 11:49 AM IST

ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. 

ಹಾವೇರಿ (ಜು. 17): ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. ಆಳೆತ್ತರದ ನೀರಿನಲ್ಲೇ ಜಮೀನಿಗೆ ಸಾಗಬೇಕು. ಜೀವ ಕೈಯಲ್ಲಿ ಹಿಡಿದು ನದಿ ದಾಟಬೇಕಾಗಿದೆ. ನಮಗೆ ಸೇತುವೆ ಮಾಡಿಸಿಕೊಡಿ ಎಂದು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more