ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

Published : Jul 17, 2022, 11:49 AM IST

ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. 

ಹಾವೇರಿ (ಜು. 17): ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. ಆಳೆತ್ತರದ ನೀರಿನಲ್ಲೇ ಜಮೀನಿಗೆ ಸಾಗಬೇಕು. ಜೀವ ಕೈಯಲ್ಲಿ ಹಿಡಿದು ನದಿ ದಾಟಬೇಕಾಗಿದೆ. ನಮಗೆ ಸೇತುವೆ ಮಾಡಿಸಿಕೊಡಿ ಎಂದು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more