ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

Published : Jul 17, 2022, 11:49 AM IST

ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. 

ಹಾವೇರಿ (ಜು. 17): ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. ಆಳೆತ್ತರದ ನೀರಿನಲ್ಲೇ ಜಮೀನಿಗೆ ಸಾಗಬೇಕು. ಜೀವ ಕೈಯಲ್ಲಿ ಹಿಡಿದು ನದಿ ದಾಟಬೇಕಾಗಿದೆ. ನಮಗೆ ಸೇತುವೆ ಮಾಡಿಸಿಕೊಡಿ ಎಂದು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more