ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

ಶಿಗ್ಗಾವಿ: ಜೀವ ಪಣಕ್ಕಿಟ್ಟು ಒದ್ದಾಡುತ್ತಿರುವ ರೈತರು; ದೃಶ್ಯ ನೋಡಿದ್ರೆ ಮೈಜುಮ್ಮೆನಿಸುತ್ತೆ!

Published : Jul 17, 2022, 11:49 AM IST

ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. 

ಹಾವೇರಿ (ಜು. 17): ಮಳೆಗಾಲ ಅಂದ್ರೆ ಸಾಕು ಶಿಗ್ಗಾಂವಿ ಭಾಗದ ರೈತರು ಬಹಳ ಸಮಸ್ಯೆ ಎದುರಿಸುತ್ತಾರೆ. ಬಾಯಲ್ಲಿ ಹಗ್ಗ ಕಟ್ಟಿಕೊಂಡು, ಹುಲ್ಲಿನ ಹೊರೆ ಹೊತ್ತು ಹಸು ಜೊತೆ ಕೆರೆ ದಾಟಬೇಕು, 200 ಎಕರೆ ಜಮೀನಿಗೆ ಹೋಗುವ ದಾರಿಯೇ ಬಂದ್ ಆಗಿದೆ. ಆಳೆತ್ತರದ ನೀರಿನಲ್ಲೇ ಜಮೀನಿಗೆ ಸಾಗಬೇಕು. ಜೀವ ಕೈಯಲ್ಲಿ ಹಿಡಿದು ನದಿ ದಾಟಬೇಕಾಗಿದೆ. ನಮಗೆ ಸೇತುವೆ ಮಾಡಿಸಿಕೊಡಿ ಎಂದು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more