ಪತಿ ಕೊರೋನಾ ವಿಚಾರ ಮುಚ್ಚಿಟ್ಟ ಗರ್ಭಿಣಿಗೂ ಪಾಸಿಟಿವ್: ಲೋಟಸ್ ಆಸ್ಪತ್ರೆ ಸುತ್ತ ಆತಂಕ

ಪತಿ ಕೊರೋನಾ ವಿಚಾರ ಮುಚ್ಚಿಟ್ಟ ಗರ್ಭಿಣಿಗೂ ಪಾಸಿಟಿವ್: ಲೋಟಸ್ ಆಸ್ಪತ್ರೆ ಸುತ್ತ ಆತಂಕ

Suvarna News   | Asianet News
Published : Apr 16, 2020, 01:35 PM IST
ಆತಂಕ ಸೃಷ್ಟಿಸಿ ಕುರುಬನಹಳ್ಳಿ ಕೊರೋನಾ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದೆ ಮಹಿಳೆಗೂ ಕೊರೋನಾ ಸೋಂಕಿರುವುದು ದೃಢವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯ ಹೆರಿಗೆ ಮಾಡಿಸಿದ ವೈದ್ಯರು ಹಾಗು ಸಿಬ್ಬಂದಿಗೂ ಕ್ವಾರೆಂಟೈನ್ ವಿಧಿಸಲಾಗಿದೆ. ಈ ಮೂಲಕ ಕೊರೋನಾದಿಂದಾಗಿ ಬೆಂಗಳೂರಿನಲ್ಲಿ 2 ಆಸ್ಪತ್ರೆ ಸೀಲ್ಡ್‌ಡೌನ್ ಆಗಿದೆ.
 
ಬೆಂಗಳೂರು(ಏ.16): ಆತಂಕ ಸೃಷ್ಟಿಸಿ ಕುರುಬನಹಳ್ಳಿ ಕೊರೋನಾ ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದೆ ಮಹಿಳೆಗೂ ಕೊರೋನಾ ಸೋಂಕಿರುವುದು ದೃಢವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯ ಹೆರಿಗೆ ಮಾಡಿಸಿದ ವೈದ್ಯರು ಹಾಗು ಸಿಬ್ಬಂದಿಗೂ ಕ್ವಾರೆಂಟೈನ್ ವಿಧಿಸಲಾಗಿದೆ. ಈ ಮೂಲಕ ಕೊರೋನಾದಿಂದಾಗಿ ಬೆಂಗಳೂರಿನಲ್ಲಿ 2 ಆಸ್ಪತ್ರೆ ಸೀಲ್ಡ್‌ಡೌನ್ ಆಗಿದೆ.

ಡೆಲಿವರಿ ನಂತರ ಪತಿ ಕೊರೋನಾ ಪಾಸಿಟಿವ್ ಎಂಬುದನ್ನು ಬಹಿರಂಗ ಪಡಿಸಿದ ಮಹಿಳೆಗೂ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಸೋಂಕಿರುವುದು ಖೀಚಿತವಾದ ಕೂಡಲೇ ತಾಯಿ ಮಗುವನ್ನು ಬೌರಿಂಗ್‌ಗೆ ದಾಖಲಿಸಲಾಗಿದೆ.

ಲೋಟಸ್ ಆಸ್ಪತ್ರೆ ಸೀಲ್ಡ್‌ಡೌನ್: 7 ಜನ ಡಾಕ್ಟರ್ಸ್‌ಗೆ ಕ್ವಾರೆಂಟೈನ್

ಆಸ್ಪತ್ರೆಗೆ ಬೀಗ ಹಾಕಿ ಆಸ್ಪತ್ರೆ ಆವರಣದಲ್ಲಿ ಔಷಧ ಸಿಂಪಡಣೆ ಮಾಡಲಾಗಿದೆ. ಇದೀಗ ಅನಿವಾರ್ಯವಾಗಿ 5 ದಿನದ ಮಗುವನ್ನು ತಾಯಿಯಿಂದ ದೂರ ಇಡಲಾಗಿದೆ. ರೆಸಿಡೆನ್ಶಿಯಲ್ ಏರಿಯಾದಲ್ಲಿ ಮನೆ ಇರುವುದರಿಂದ ಆತಂಕ ಹೆಚ್ಚಾಗಿದೆ.
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!