ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ

ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ

Published : Jan 29, 2025, 01:17 PM IST

ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತ ಮಹಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ನಡೆದಿದೆ. ಪ್ರೇಮಾ ಎಂಬುವರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

ಬೆಂಗಳೂರು(ಜ.29):  ಮೈಕ್ರೋ ಫೈನಾನ್ಸ್‌ ಕಿರುಕುಳ ರಾಜ್ಯಾದ್ಯಂತ ಮಿತಿ ಮೀರುತ್ತಿದೆ. ಸಿಎಂ ಮಾತಿಗೂ ಕ್ಯಾರೇ ಎನ್ನುತ್ತಿಲ್ಲ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ. ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾದರೂ ಕೂಡ ಫೈನಾನ್ಸ್‌ ಭೂತ ಮಾತ್ರ ಮರೆಯಾಗುತ್ತಿಲ್ಲ. ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತ ಮಹಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ನಡೆದಿದೆ. ಪ್ರೇಮಾ(59) ಎಂಬುವರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚನ್ನಪಟ್ಟಣದ ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. 

ಹನುಮಂತನ ಮೇಲಿದೆಯಂತೆ ಆಂಜನೇಯನ ಆಶೀರ್ವಾದ: 50 ಲಕ್ಷ ಗೆದ್ದರೂ ಲುಂಗಿ ಬಿಡಲ್ಲ, ಕುರಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more