ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

Published : May 24, 2024, 01:35 PM IST

ಇದು ಬೆಂಗಳೂರು ಮಹಿಳೆಯ ಸ್ಫೂರ್ತಿದಾಯಕ ಕಥೆ 
ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ 
ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ವೀಣಾ 

ಇದು ಬೆಂಗಳೂರು(Bengaluru) ಮಹಿಳೆಯೊಬ್ಬರ ಸ್ಫೂರ್ತಿದಾಯಕ ಕಥೆಯಾಗಿದ್ದು, ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್(Cricketer VVS Laxman) ಟ್ವೀಟ್ ಮಾಡಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಭರತನಾಟ್ಯ ಕಲಾವಿದೆ ಉದ್ಯಮಿಯಾಗಿದ್ದಾರೆ(Businessman). ಅಪಘಾತದಲ್ಲಿ(Accident) ಬೆಂಗಳೂರಿನ ವೀಣಾ(Veena) ಕಾಲು ಕಳೆದುಕೊಂಡಿದ್ದರು. 17 ವರ್ಷ ಇರುವಾಗ ಬಿಎಂಟಿಸಿ ಬಸ್ ಹರಿದು ಕಾಲಿಗೆ ಗಾಯವಾದ ಪರಿಣಾಮ ಭರತನಾಟ್ಯವನ್ನು ಅವರು ಮುಂದುವರಿಸಲಿಲ್ಲ. ಎಂಎನ್‌ಸಿ ಕಂಪನಿಯಲ್ಲೂ ಸ್ವಲ್ಪ ದಿನ ಕೆಲಸ ಮಾಡಿದ್ದ ವೀಣಾ,ಎಲ್ಲವನ್ನು  ಬಿಟ್ಟು ದೋಸೆ ಕ್ಯಾಂಟೀನ್ ಶುರು ಮಾಡಿದರು. ಜೆ.ಪಿ. ನಗರದಲ್ಲಿ ಕರಿದೋಸೆ ಅನ್ನೋ ಕ್ಯಾಂಟೀನ್‌ನನ್ನು ವೀಣಾ ನಡೆಸುತ್ತಿದ್ದಾರೆ. ವೀಣಾ ಕಾರ್ಯವನ್ನು ಮೆಚ್ಚಿ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಬಲಶಾಲಿಯಾಗಿರು. ನಿಮ್ಮ ಬದುಕು ನಮಗೆ ಸ್ಫೂರ್ತಿದಾಯಕ ಎಂದು ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ಮೊದಲು ಸಣ್ಣದಾಗಿ ಜೆಪಿ ನಗರದಲ್ಲಿ ಶುರು ಮಾಡಿದ್ವಿ. ಮಧುರೈ ಕಡೆ ಕರಿದೋಸೆ ಅನ್ನೋದು ಫೇಮಸ್. ಬೆಂಗಳೂರಲ್ಲಿ ಎಲ್ಲೂ ಕರಿದೋಸೆ ಸಿಗ್ತಾ ಇರಲಿಲ್ಲ. ಛಲ ಬಿಡದೆ ಎದ್ದು ನಿಂತ್ರೆ ಖಂಡಿತಾ ಸಕ್ಸಸ್ ಆಗುತ್ತೆ. ನಾನು ಬಾಲ್ಯದಿಂದಲೂ ಕ್ರಿಕೆಟ್ ನೋಡ್ತಿದ್ದೆ. ಲಕ್ಷ್ಮಣ್ ಟ್ವೀಟ್ ಮಾಡಿರೋದು ಖುಷಿ ಕೊಟ್ಟಿದೆ. ಲಕ್ಷ್ಮಣ್ ವೆರೆಗೂ ತಲುಪಿದ್ದು ಹೇಗೆ ಅನ್ನೋದೇ ಗೊತ್ತಿಲ್ಲ. ನೀವು ಹೇಳಿದಾಗಲೇ ಟ್ವೀಟ್ ಬಗ್ಗೆ ಗೊತ್ತಾಗ್ತಿರೋದು ಎಂದು ವೀಣಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more