ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

Published : May 24, 2024, 01:35 PM IST

ಇದು ಬೆಂಗಳೂರು ಮಹಿಳೆಯ ಸ್ಫೂರ್ತಿದಾಯಕ ಕಥೆ 
ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ 
ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ವೀಣಾ 

ಇದು ಬೆಂಗಳೂರು(Bengaluru) ಮಹಿಳೆಯೊಬ್ಬರ ಸ್ಫೂರ್ತಿದಾಯಕ ಕಥೆಯಾಗಿದ್ದು, ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್(Cricketer VVS Laxman) ಟ್ವೀಟ್ ಮಾಡಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಭರತನಾಟ್ಯ ಕಲಾವಿದೆ ಉದ್ಯಮಿಯಾಗಿದ್ದಾರೆ(Businessman). ಅಪಘಾತದಲ್ಲಿ(Accident) ಬೆಂಗಳೂರಿನ ವೀಣಾ(Veena) ಕಾಲು ಕಳೆದುಕೊಂಡಿದ್ದರು. 17 ವರ್ಷ ಇರುವಾಗ ಬಿಎಂಟಿಸಿ ಬಸ್ ಹರಿದು ಕಾಲಿಗೆ ಗಾಯವಾದ ಪರಿಣಾಮ ಭರತನಾಟ್ಯವನ್ನು ಅವರು ಮುಂದುವರಿಸಲಿಲ್ಲ. ಎಂಎನ್‌ಸಿ ಕಂಪನಿಯಲ್ಲೂ ಸ್ವಲ್ಪ ದಿನ ಕೆಲಸ ಮಾಡಿದ್ದ ವೀಣಾ,ಎಲ್ಲವನ್ನು  ಬಿಟ್ಟು ದೋಸೆ ಕ್ಯಾಂಟೀನ್ ಶುರು ಮಾಡಿದರು. ಜೆ.ಪಿ. ನಗರದಲ್ಲಿ ಕರಿದೋಸೆ ಅನ್ನೋ ಕ್ಯಾಂಟೀನ್‌ನನ್ನು ವೀಣಾ ನಡೆಸುತ್ತಿದ್ದಾರೆ. ವೀಣಾ ಕಾರ್ಯವನ್ನು ಮೆಚ್ಚಿ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಬಲಶಾಲಿಯಾಗಿರು. ನಿಮ್ಮ ಬದುಕು ನಮಗೆ ಸ್ಫೂರ್ತಿದಾಯಕ ಎಂದು ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ಮೊದಲು ಸಣ್ಣದಾಗಿ ಜೆಪಿ ನಗರದಲ್ಲಿ ಶುರು ಮಾಡಿದ್ವಿ. ಮಧುರೈ ಕಡೆ ಕರಿದೋಸೆ ಅನ್ನೋದು ಫೇಮಸ್. ಬೆಂಗಳೂರಲ್ಲಿ ಎಲ್ಲೂ ಕರಿದೋಸೆ ಸಿಗ್ತಾ ಇರಲಿಲ್ಲ. ಛಲ ಬಿಡದೆ ಎದ್ದು ನಿಂತ್ರೆ ಖಂಡಿತಾ ಸಕ್ಸಸ್ ಆಗುತ್ತೆ. ನಾನು ಬಾಲ್ಯದಿಂದಲೂ ಕ್ರಿಕೆಟ್ ನೋಡ್ತಿದ್ದೆ. ಲಕ್ಷ್ಮಣ್ ಟ್ವೀಟ್ ಮಾಡಿರೋದು ಖುಷಿ ಕೊಟ್ಟಿದೆ. ಲಕ್ಷ್ಮಣ್ ವೆರೆಗೂ ತಲುಪಿದ್ದು ಹೇಗೆ ಅನ್ನೋದೇ ಗೊತ್ತಿಲ್ಲ. ನೀವು ಹೇಳಿದಾಗಲೇ ಟ್ವೀಟ್ ಬಗ್ಗೆ ಗೊತ್ತಾಗ್ತಿರೋದು ಎಂದು ವೀಣಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more