ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

ಅಪಘಾತದಲ್ಲಿ ಕಾಲು ಕಳೆದುಕೊಂಡಾಕೆ ಈಗ ಉದ್ಯಮಿ ! ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ

Published : May 24, 2024, 01:35 PM IST

ಇದು ಬೆಂಗಳೂರು ಮಹಿಳೆಯ ಸ್ಫೂರ್ತಿದಾಯಕ ಕಥೆ 
ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಪ್ರಶಂಸೆ 
ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ವೀಣಾ 

ಇದು ಬೆಂಗಳೂರು(Bengaluru) ಮಹಿಳೆಯೊಬ್ಬರ ಸ್ಫೂರ್ತಿದಾಯಕ ಕಥೆಯಾಗಿದ್ದು, ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್(Cricketer VVS Laxman) ಟ್ವೀಟ್ ಮಾಡಿ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಭರತನಾಟ್ಯ ಕಲಾವಿದೆ ಉದ್ಯಮಿಯಾಗಿದ್ದಾರೆ(Businessman). ಅಪಘಾತದಲ್ಲಿ(Accident) ಬೆಂಗಳೂರಿನ ವೀಣಾ(Veena) ಕಾಲು ಕಳೆದುಕೊಂಡಿದ್ದರು. 17 ವರ್ಷ ಇರುವಾಗ ಬಿಎಂಟಿಸಿ ಬಸ್ ಹರಿದು ಕಾಲಿಗೆ ಗಾಯವಾದ ಪರಿಣಾಮ ಭರತನಾಟ್ಯವನ್ನು ಅವರು ಮುಂದುವರಿಸಲಿಲ್ಲ. ಎಂಎನ್‌ಸಿ ಕಂಪನಿಯಲ್ಲೂ ಸ್ವಲ್ಪ ದಿನ ಕೆಲಸ ಮಾಡಿದ್ದ ವೀಣಾ,ಎಲ್ಲವನ್ನು  ಬಿಟ್ಟು ದೋಸೆ ಕ್ಯಾಂಟೀನ್ ಶುರು ಮಾಡಿದರು. ಜೆ.ಪಿ. ನಗರದಲ್ಲಿ ಕರಿದೋಸೆ ಅನ್ನೋ ಕ್ಯಾಂಟೀನ್‌ನನ್ನು ವೀಣಾ ನಡೆಸುತ್ತಿದ್ದಾರೆ. ವೀಣಾ ಕಾರ್ಯವನ್ನು ಮೆಚ್ಚಿ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ. ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಬಲಶಾಲಿಯಾಗಿರು. ನಿಮ್ಮ ಬದುಕು ನಮಗೆ ಸ್ಫೂರ್ತಿದಾಯಕ ಎಂದು ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ಮೊದಲು ಸಣ್ಣದಾಗಿ ಜೆಪಿ ನಗರದಲ್ಲಿ ಶುರು ಮಾಡಿದ್ವಿ. ಮಧುರೈ ಕಡೆ ಕರಿದೋಸೆ ಅನ್ನೋದು ಫೇಮಸ್. ಬೆಂಗಳೂರಲ್ಲಿ ಎಲ್ಲೂ ಕರಿದೋಸೆ ಸಿಗ್ತಾ ಇರಲಿಲ್ಲ. ಛಲ ಬಿಡದೆ ಎದ್ದು ನಿಂತ್ರೆ ಖಂಡಿತಾ ಸಕ್ಸಸ್ ಆಗುತ್ತೆ. ನಾನು ಬಾಲ್ಯದಿಂದಲೂ ಕ್ರಿಕೆಟ್ ನೋಡ್ತಿದ್ದೆ. ಲಕ್ಷ್ಮಣ್ ಟ್ವೀಟ್ ಮಾಡಿರೋದು ಖುಷಿ ಕೊಟ್ಟಿದೆ. ಲಕ್ಷ್ಮಣ್ ವೆರೆಗೂ ತಲುಪಿದ್ದು ಹೇಗೆ ಅನ್ನೋದೇ ಗೊತ್ತಿಲ್ಲ. ನೀವು ಹೇಳಿದಾಗಲೇ ಟ್ವೀಟ್ ಬಗ್ಗೆ ಗೊತ್ತಾಗ್ತಿರೋದು ಎಂದು ವೀಣಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕುಡಿದ ಮತ್ತಿನಲ್ಲಿ ಈಜಲು ತೆರಳಿದ ಯುವಕ: ಬ್ರಿಡ್ಜ್‌ ಕಮ್‌ ಬ್ಯಾರೇಜ್‌ನಲ್ಲಿ ಜಲಸಮಾಧಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more