ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

Published : Feb 10, 2024, 01:05 PM ISTUpdated : Feb 10, 2024, 01:08 PM IST

ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
 

ಉಪ್ಪಿನಂಗಡಿ ಬಳಿಯ ಮಾಣಿ ಎಂಬಲ್ಲಿ ಬಸ್‌ನಿಂದ(Bus) ಹೊರಕ್ಕೆ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಜ.31ರಂದು ನಡೆದಿದೆ. ಈ ಸಂಬಂಧ ಚಾಲಕ, ನಿರ್ವಾಹಕರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ(Uppinangadi) ನಿನ್ನಿಕಲ್ಲು ನಿವಾಸಿ ರಾಧಾ(66) ಮೃತ ದುರ್ದೈವಿಯಾಗಿದ್ದಾರೆ. ಬಸ್‌ನಲ್ಲಿ ಮಗು ಹಿಡಿದಿದ್ದ ಮಹಿಳೆಗೆ(Woman) ಸೀಟು ಬಿಟ್ಟುಕೊಡುವ ವೇಳೆ ಆಯತಪ್ಪಿ ಹೊರಕ್ಕೆ ಬಿದ್ದಿದ್ದರಿಂದ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡು ಮಂಗಳೂರಿನ(Mangalore) ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!