ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

Published : Feb 10, 2024, 01:05 PM ISTUpdated : Feb 10, 2024, 01:08 PM IST

ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
 

ಉಪ್ಪಿನಂಗಡಿ ಬಳಿಯ ಮಾಣಿ ಎಂಬಲ್ಲಿ ಬಸ್‌ನಿಂದ(Bus) ಹೊರಕ್ಕೆ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಜ.31ರಂದು ನಡೆದಿದೆ. ಈ ಸಂಬಂಧ ಚಾಲಕ, ನಿರ್ವಾಹಕರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ(Uppinangadi) ನಿನ್ನಿಕಲ್ಲು ನಿವಾಸಿ ರಾಧಾ(66) ಮೃತ ದುರ್ದೈವಿಯಾಗಿದ್ದಾರೆ. ಬಸ್‌ನಲ್ಲಿ ಮಗು ಹಿಡಿದಿದ್ದ ಮಹಿಳೆಗೆ(Woman) ಸೀಟು ಬಿಟ್ಟುಕೊಡುವ ವೇಳೆ ಆಯತಪ್ಪಿ ಹೊರಕ್ಕೆ ಬಿದ್ದಿದ್ದರಿಂದ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡು ಮಂಗಳೂರಿನ(Mangalore) ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?