ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

ಉಪ್ಪಿನಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ: ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆ ಸಾವು

Published : Feb 10, 2024, 01:05 PM ISTUpdated : Feb 10, 2024, 01:08 PM IST

ಬಸ್‌ನಿಂದ ಹೊರಕ್ಕೆ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
 

ಉಪ್ಪಿನಂಗಡಿ ಬಳಿಯ ಮಾಣಿ ಎಂಬಲ್ಲಿ ಬಸ್‌ನಿಂದ(Bus) ಹೊರಕ್ಕೆ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಜ.31ರಂದು ನಡೆದಿದೆ. ಈ ಸಂಬಂಧ ಚಾಲಕ, ನಿರ್ವಾಹಕರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ(Uppinangadi) ನಿನ್ನಿಕಲ್ಲು ನಿವಾಸಿ ರಾಧಾ(66) ಮೃತ ದುರ್ದೈವಿಯಾಗಿದ್ದಾರೆ. ಬಸ್‌ನಲ್ಲಿ ಮಗು ಹಿಡಿದಿದ್ದ ಮಹಿಳೆಗೆ(Woman) ಸೀಟು ಬಿಟ್ಟುಕೊಡುವ ವೇಳೆ ಆಯತಪ್ಪಿ ಹೊರಕ್ಕೆ ಬಿದ್ದಿದ್ದರಿಂದ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡು ಮಂಗಳೂರಿನ(Mangalore) ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ನಾವು ಇವತ್ತಲ್ಲ ನಾಳೆ ಸಾಯಲೇಬೇಕು, ಹೀಗಾಗಿ ಸಂಘರ್ಷಕ್ಕೆ ತಯಾರಾಗಿ : ಅಬ್ದುಲ್ ಮಜೀದ್ ಮೈಸೂರು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!