ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

Suvarna News   | Asianet News
Published : Oct 08, 2021, 12:46 PM IST

*  ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದ ಘಟನೆ
*  ಮಹಿಳೆ ಮೇಲೆ ಹರಿದ ಟಿಪ್ಪರ್‌ 
*  ಬೆಂಗಳೂರು ಗುಂಡಿಗೆ ಯಾವಾಗ ಮುಕ್ತಿ ಹಾಡುತ್ತೆ ಬಿಬಿಎಂಪಿ?
 

ಬೆಂಗಳೂರು(ಅ.08): ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಇಂದು(ಶುಕ್ರವಾರ) ನಡೆದಿದೆ. ಟಿಪ್ಪರ್‌ ಹರಿದ ಪರಿಣಾಮ ಮಹಿಳೆ ಮೃತಪಟ್ಟು ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೊನ್ನೆ ಇದೇ ರಸ್ತೆಯಲ್ಲಿ ಕಾನ್ಸ್‌ಟೇಬಲ್‌ವೊಬ್ಬರು ಸಾವನ್ನಪ್ಪಿದ್ದರು. ಬೆಂಗಳೂರು ಗುಂಡಿಗೆ ಬಿಬಿಎಂಪಿ ಯಾವಾಗ ಮುಕ್ತಿ ಹಾಡುತ್ತೆ ಎಂಬ ಸಾರ್ವಜನಿಕರ ಪ್ರಶ್ನೆಯಾಗಿದೆ. ರಸ್ತೆ ಗುಂಡಿಗೆ ಬಡಜೀವಗಳು ಬಲಿಯಾಗುತ್ತಿದ್ದರೂ ಕೂಡ ಬಿಬಿಎಂಪಿ ನಿರ್ಲಕ್ಷ್ಯ ತೋರುತ್ತಿದೆ. 

ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!