ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

Suvarna News   | Asianet News
Published : Oct 08, 2021, 12:46 PM IST

*  ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದ ಘಟನೆ
*  ಮಹಿಳೆ ಮೇಲೆ ಹರಿದ ಟಿಪ್ಪರ್‌ 
*  ಬೆಂಗಳೂರು ಗುಂಡಿಗೆ ಯಾವಾಗ ಮುಕ್ತಿ ಹಾಡುತ್ತೆ ಬಿಬಿಎಂಪಿ?
 

ಬೆಂಗಳೂರು(ಅ.08): ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಇಂದು(ಶುಕ್ರವಾರ) ನಡೆದಿದೆ. ಟಿಪ್ಪರ್‌ ಹರಿದ ಪರಿಣಾಮ ಮಹಿಳೆ ಮೃತಪಟ್ಟು ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೊನ್ನೆ ಇದೇ ರಸ್ತೆಯಲ್ಲಿ ಕಾನ್ಸ್‌ಟೇಬಲ್‌ವೊಬ್ಬರು ಸಾವನ್ನಪ್ಪಿದ್ದರು. ಬೆಂಗಳೂರು ಗುಂಡಿಗೆ ಬಿಬಿಎಂಪಿ ಯಾವಾಗ ಮುಕ್ತಿ ಹಾಡುತ್ತೆ ಎಂಬ ಸಾರ್ವಜನಿಕರ ಪ್ರಶ್ನೆಯಾಗಿದೆ. ರಸ್ತೆ ಗುಂಡಿಗೆ ಬಡಜೀವಗಳು ಬಲಿಯಾಗುತ್ತಿದ್ದರೂ ಕೂಡ ಬಿಬಿಎಂಪಿ ನಿರ್ಲಕ್ಷ್ಯ ತೋರುತ್ತಿದೆ. 

ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?