ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

Suvarna News   | Asianet News
Published : Oct 08, 2021, 12:46 PM IST

*  ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದ ಘಟನೆ
*  ಮಹಿಳೆ ಮೇಲೆ ಹರಿದ ಟಿಪ್ಪರ್‌ 
*  ಬೆಂಗಳೂರು ಗುಂಡಿಗೆ ಯಾವಾಗ ಮುಕ್ತಿ ಹಾಡುತ್ತೆ ಬಿಬಿಎಂಪಿ?
 

ಬೆಂಗಳೂರು(ಅ.08): ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಇಂದು(ಶುಕ್ರವಾರ) ನಡೆದಿದೆ. ಟಿಪ್ಪರ್‌ ಹರಿದ ಪರಿಣಾಮ ಮಹಿಳೆ ಮೃತಪಟ್ಟು ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೊನ್ನೆ ಇದೇ ರಸ್ತೆಯಲ್ಲಿ ಕಾನ್ಸ್‌ಟೇಬಲ್‌ವೊಬ್ಬರು ಸಾವನ್ನಪ್ಪಿದ್ದರು. ಬೆಂಗಳೂರು ಗುಂಡಿಗೆ ಬಿಬಿಎಂಪಿ ಯಾವಾಗ ಮುಕ್ತಿ ಹಾಡುತ್ತೆ ಎಂಬ ಸಾರ್ವಜನಿಕರ ಪ್ರಶ್ನೆಯಾಗಿದೆ. ರಸ್ತೆ ಗುಂಡಿಗೆ ಬಡಜೀವಗಳು ಬಲಿಯಾಗುತ್ತಿದ್ದರೂ ಕೂಡ ಬಿಬಿಎಂಪಿ ನಿರ್ಲಕ್ಷ್ಯ ತೋರುತ್ತಿದೆ. 

ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!