ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

Published : Oct 08, 2021, 12:46 PM IST

*  ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದ ಘಟನೆ
*  ಮಹಿಳೆ ಮೇಲೆ ಹರಿದ ಟಿಪ್ಪರ್‌ 
*  ಬೆಂಗಳೂರು ಗುಂಡಿಗೆ ಯಾವಾಗ ಮುಕ್ತಿ ಹಾಡುತ್ತೆ ಬಿಬಿಎಂಪಿ?
 

ಬೆಂಗಳೂರು(ಅ.08): ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಇಂದು(ಶುಕ್ರವಾರ) ನಡೆದಿದೆ. ಟಿಪ್ಪರ್‌ ಹರಿದ ಪರಿಣಾಮ ಮಹಿಳೆ ಮೃತಪಟ್ಟು ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೊನ್ನೆ ಇದೇ ರಸ್ತೆಯಲ್ಲಿ ಕಾನ್ಸ್‌ಟೇಬಲ್‌ವೊಬ್ಬರು ಸಾವನ್ನಪ್ಪಿದ್ದರು. ಬೆಂಗಳೂರು ಗುಂಡಿಗೆ ಬಿಬಿಎಂಪಿ ಯಾವಾಗ ಮುಕ್ತಿ ಹಾಡುತ್ತೆ ಎಂಬ ಸಾರ್ವಜನಿಕರ ಪ್ರಶ್ನೆಯಾಗಿದೆ. ರಸ್ತೆ ಗುಂಡಿಗೆ ಬಡಜೀವಗಳು ಬಲಿಯಾಗುತ್ತಿದ್ದರೂ ಕೂಡ ಬಿಬಿಎಂಪಿ ನಿರ್ಲಕ್ಷ್ಯ ತೋರುತ್ತಿದೆ. 

ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?