ಆವಾಸ್ ಯೋಜನೆಯಡಿ ಚಂದದ ಮನೆ ನಿರ್ಮಿಸಿದ ಚಳ್ಳಕೆರೆಯ ಮಹಿಳೆಗೆ ಮೋದಿಯಿಂದ ಸನ್ಮಾನ

ಆವಾಸ್ ಯೋಜನೆಯಡಿ ಚಂದದ ಮನೆ ನಿರ್ಮಿಸಿದ ಚಳ್ಳಕೆರೆಯ ಮಹಿಳೆಗೆ ಮೋದಿಯಿಂದ ಸನ್ಮಾನ

Published : Dec 31, 2020, 02:31 PM IST

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಉತ್ತಮವಾಗಿ ಮನೆ ನಿರ್ಮಾಣ ಮಾಡಿರೋದಕ್ಕೆ ಸ್ವತಃ ನರೇಂದ್ರ ಮೋದಿ ಅವರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸನ್ಮಾನ ಸುಂದರಗಳಿಗೆ ಒದಗಿಬಂದಿದೆ. ಅಷ್ಟಕ್ಕೂ ಆ ಪುಣ್ಯವಂತರು ಯಾರು ಅಂತೀರಾ ಈ ವಿಡಿಯೋ ನೋಡಿ.

ಒಬ್ಬ ಉನ್ನತ್ತ ಹುದ್ದೆಯಲ್ಲಿರುವ ಅಧಿಕಾರಿಯನ್ನ ಸಾಮಾನ್ಯ ಜನರು ಹೋಗಿ ಭೇಟಿ ಮಾಡಬೇಕು ಅಂದ್ರೆ ಸುಮಾರು ದಿನಗಳೇ ಬೇಕಾಗುತ್ತೆ. ಆದ್ರೆ ಇಲ್ಲೊಬ್ಬರು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಉತ್ತಮವಾಗಿ ಮನೆ ನಿರ್ಮಾಣ ಮಾಡಿರೋದಕ್ಕೆ ಸ್ವತಃ ನರೇಂದ್ರ ಮೋದಿ ಅವರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸನ್ಮಾನ ಸುಂದರಗಳಿಗೆ ಒದಗಿಬಂದಿದೆ. ಅಷ್ಟಕ್ಕೂ ಆ ಪುಣ್ಯವಂತರು ಯಾರು ಅಂತೀರಾ ಈ ವಿಡಿಯೋ ನೋಡಿ.

ಕಾಂಗ್ರೆಸ್ ನಾಯಕರಿಗೆ ಎರಡು ನಾಲಿಗೆ: ನಳಿನ್ ಕುಮಾರ್ ಕಿಡಿ

ಎಸ್ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಸುಂದರವಾಗಿ ನಿರ್ಮಾಣ ಮಾಡಿರೋ ಮನೆಗಳ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಮೋದಿಯವರು ಜನವರಿ 1 ನೇ ತಾರೀಖಿನಂದು  ವಿಡಿಯೋ ಕಾನ್ಫರೆನ್ಸ್ ‌ಮೂಲಕ ಸನ್ಮಾನ ಮಾಡಲಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡಾವಣೆಯ ನಿವಾಸಿಯಾದ ಪಂಕಜಾ ಅವರು ಆಯ್ಕೆಯಾಗಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ