ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

Suvarna News   | Asianet News
Published : Apr 13, 2021, 03:45 PM IST

ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಅಡ್ಡಹಾಕಿ ಪ್ರತಿಭಟನೆ ನಡೆಸಿದ ಮಹಿಳೆಯರು| ಬೆಳಗಾವಿ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಚಾಲಕನಿಗೆ ಮಹಿಳೆಯರಿಂದ ಹಿಗ್ಗಾಮುಗ್ಗಾ ಥರಾಟೆ|
 

ಬೆಳಗಾವಿ(ಏ.13): ಸಾರಿಗೆ ಮುಷ್ಕರ ಮಧ್ಯೆ ಬಸ್‌ ಚಲಾಯಿಸುತ್ತಿದ್ದ ಚಾಲಕನಿಗೆ ಮಹಿಳೆಯರು ಹಿಗ್ಗಾಮುಗ್ಗಾ ಥರಾಟೆಗೆ ತೆಗೆದುಕೊಂಡ ಘಟನೆ ಇಂದು(ಮಂಗಳವಾರ) ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬಸ್‌ ಯಾಕೆ ಓಡಿ ಯಾಕೆ ಓಡಿಸುತ್ತಿದ್ದಿಯಾ? ಮೊದಲು ನಿಲ್ಲಿಸು ಅಂತ ಚಾಲಕನಿಗೆ ಮಾಂಗಲ್ಯ ತೆಗೆದು ಹಾಕಲು ಮಹಿಳೆಯರು ಯತ್ನಿಸಿದ್ದಾರೆ. ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಮಹಿಳೆಯರು ಅಡ್ಡಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಇಂದಿನಿಂದ ಸಾರಿಗೆ ನೌಕರರ ಕುಟುಂಬದಿಂದ ಚಳುವಳಿ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!