ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

Suvarna News   | Asianet News
Published : Apr 13, 2021, 03:45 PM IST

ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಅಡ್ಡಹಾಕಿ ಪ್ರತಿಭಟನೆ ನಡೆಸಿದ ಮಹಿಳೆಯರು| ಬೆಳಗಾವಿ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಚಾಲಕನಿಗೆ ಮಹಿಳೆಯರಿಂದ ಹಿಗ್ಗಾಮುಗ್ಗಾ ಥರಾಟೆ|
 

ಬೆಳಗಾವಿ(ಏ.13): ಸಾರಿಗೆ ಮುಷ್ಕರ ಮಧ್ಯೆ ಬಸ್‌ ಚಲಾಯಿಸುತ್ತಿದ್ದ ಚಾಲಕನಿಗೆ ಮಹಿಳೆಯರು ಹಿಗ್ಗಾಮುಗ್ಗಾ ಥರಾಟೆಗೆ ತೆಗೆದುಕೊಂಡ ಘಟನೆ ಇಂದು(ಮಂಗಳವಾರ) ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬಸ್‌ ಯಾಕೆ ಓಡಿ ಯಾಕೆ ಓಡಿಸುತ್ತಿದ್ದಿಯಾ? ಮೊದಲು ನಿಲ್ಲಿಸು ಅಂತ ಚಾಲಕನಿಗೆ ಮಾಂಗಲ್ಯ ತೆಗೆದು ಹಾಕಲು ಮಹಿಳೆಯರು ಯತ್ನಿಸಿದ್ದಾರೆ. ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಮಹಿಳೆಯರು ಅಡ್ಡಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಇಂದಿನಿಂದ ಸಾರಿಗೆ ನೌಕರರ ಕುಟುಂಬದಿಂದ ಚಳುವಳಿ..!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!