ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

Suvarna News   | Asianet News
Published : Apr 13, 2021, 03:45 PM IST

ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಅಡ್ಡಹಾಕಿ ಪ್ರತಿಭಟನೆ ನಡೆಸಿದ ಮಹಿಳೆಯರು| ಬೆಳಗಾವಿ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಚಾಲಕನಿಗೆ ಮಹಿಳೆಯರಿಂದ ಹಿಗ್ಗಾಮುಗ್ಗಾ ಥರಾಟೆ|
 

ಬೆಳಗಾವಿ(ಏ.13): ಸಾರಿಗೆ ಮುಷ್ಕರ ಮಧ್ಯೆ ಬಸ್‌ ಚಲಾಯಿಸುತ್ತಿದ್ದ ಚಾಲಕನಿಗೆ ಮಹಿಳೆಯರು ಹಿಗ್ಗಾಮುಗ್ಗಾ ಥರಾಟೆಗೆ ತೆಗೆದುಕೊಂಡ ಘಟನೆ ಇಂದು(ಮಂಗಳವಾರ) ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬಸ್‌ ಯಾಕೆ ಓಡಿ ಯಾಕೆ ಓಡಿಸುತ್ತಿದ್ದಿಯಾ? ಮೊದಲು ನಿಲ್ಲಿಸು ಅಂತ ಚಾಲಕನಿಗೆ ಮಾಂಗಲ್ಯ ತೆಗೆದು ಹಾಕಲು ಮಹಿಳೆಯರು ಯತ್ನಿಸಿದ್ದಾರೆ. ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಮಹಿಳೆಯರು ಅಡ್ಡಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಇಂದಿನಿಂದ ಸಾರಿಗೆ ನೌಕರರ ಕುಟುಂಬದಿಂದ ಚಳುವಳಿ..!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!