ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

Published : Apr 13, 2021, 03:45 PM IST

ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಅಡ್ಡಹಾಕಿ ಪ್ರತಿಭಟನೆ ನಡೆಸಿದ ಮಹಿಳೆಯರು| ಬೆಳಗಾವಿ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಚಾಲಕನಿಗೆ ಮಹಿಳೆಯರಿಂದ ಹಿಗ್ಗಾಮುಗ್ಗಾ ಥರಾಟೆ|
 

ಬೆಳಗಾವಿ(ಏ.13): ಸಾರಿಗೆ ಮುಷ್ಕರ ಮಧ್ಯೆ ಬಸ್‌ ಚಲಾಯಿಸುತ್ತಿದ್ದ ಚಾಲಕನಿಗೆ ಮಹಿಳೆಯರು ಹಿಗ್ಗಾಮುಗ್ಗಾ ಥರಾಟೆಗೆ ತೆಗೆದುಕೊಂಡ ಘಟನೆ ಇಂದು(ಮಂಗಳವಾರ) ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬಸ್‌ ಯಾಕೆ ಓಡಿ ಯಾಕೆ ಓಡಿಸುತ್ತಿದ್ದಿಯಾ? ಮೊದಲು ನಿಲ್ಲಿಸು ಅಂತ ಚಾಲಕನಿಗೆ ಮಾಂಗಲ್ಯ ತೆಗೆದು ಹಾಕಲು ಮಹಿಳೆಯರು ಯತ್ನಿಸಿದ್ದಾರೆ. ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಮಹಿಳೆಯರು ಅಡ್ಡಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಇಂದಿನಿಂದ ಸಾರಿಗೆ ನೌಕರರ ಕುಟುಂಬದಿಂದ ಚಳುವಳಿ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?