ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

Suvarna News   | Asianet News
Published : Apr 13, 2021, 03:45 PM IST

ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಅಡ್ಡಹಾಕಿ ಪ್ರತಿಭಟನೆ ನಡೆಸಿದ ಮಹಿಳೆಯರು| ಬೆಳಗಾವಿ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಚಾಲಕನಿಗೆ ಮಹಿಳೆಯರಿಂದ ಹಿಗ್ಗಾಮುಗ್ಗಾ ಥರಾಟೆ|
 

ಬೆಳಗಾವಿ(ಏ.13): ಸಾರಿಗೆ ಮುಷ್ಕರ ಮಧ್ಯೆ ಬಸ್‌ ಚಲಾಯಿಸುತ್ತಿದ್ದ ಚಾಲಕನಿಗೆ ಮಹಿಳೆಯರು ಹಿಗ್ಗಾಮುಗ್ಗಾ ಥರಾಟೆಗೆ ತೆಗೆದುಕೊಂಡ ಘಟನೆ ಇಂದು(ಮಂಗಳವಾರ) ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬಸ್‌ ಯಾಕೆ ಓಡಿ ಯಾಕೆ ಓಡಿಸುತ್ತಿದ್ದಿಯಾ? ಮೊದಲು ನಿಲ್ಲಿಸು ಅಂತ ಚಾಲಕನಿಗೆ ಮಾಂಗಲ್ಯ ತೆಗೆದು ಹಾಕಲು ಮಹಿಳೆಯರು ಯತ್ನಿಸಿದ್ದಾರೆ. ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಮಹಿಳೆಯರು ಅಡ್ಡಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಇಂದಿನಿಂದ ಸಾರಿಗೆ ನೌಕರರ ಕುಟುಂಬದಿಂದ ಚಳುವಳಿ..!

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!