ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

ಬೆಳಗಾವಿಯಲ್ಲಿ ಜೋರಾಯ್ತು ಸಾರಿಗೆ ಮುಷ್ಕರ: ಚಾಲಕನಿಗೆ ಮಾಂಗಲ್ಯ ಹಾಕಲು ಮಹಿಳೆ ಯತ್ನ..!

Suvarna News   | Asianet News
Published : Apr 13, 2021, 03:45 PM IST

ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಅಡ್ಡಹಾಕಿ ಪ್ರತಿಭಟನೆ ನಡೆಸಿದ ಮಹಿಳೆಯರು| ಬೆಳಗಾವಿ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಚಾಲಕನಿಗೆ ಮಹಿಳೆಯರಿಂದ ಹಿಗ್ಗಾಮುಗ್ಗಾ ಥರಾಟೆ|
 

ಬೆಳಗಾವಿ(ಏ.13): ಸಾರಿಗೆ ಮುಷ್ಕರ ಮಧ್ಯೆ ಬಸ್‌ ಚಲಾಯಿಸುತ್ತಿದ್ದ ಚಾಲಕನಿಗೆ ಮಹಿಳೆಯರು ಹಿಗ್ಗಾಮುಗ್ಗಾ ಥರಾಟೆಗೆ ತೆಗೆದುಕೊಂಡ ಘಟನೆ ಇಂದು(ಮಂಗಳವಾರ) ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬಸ್‌ ಯಾಕೆ ಓಡಿ ಯಾಕೆ ಓಡಿಸುತ್ತಿದ್ದಿಯಾ? ಮೊದಲು ನಿಲ್ಲಿಸು ಅಂತ ಚಾಲಕನಿಗೆ ಮಾಂಗಲ್ಯ ತೆಗೆದು ಹಾಕಲು ಮಹಿಳೆಯರು ಯತ್ನಿಸಿದ್ದಾರೆ. ರಸ್ತೆಗಳಿದ ಸಾರಿಗೆ ಬಸ್‌ಗಳಿಗೆ ಮಹಿಳೆಯರು ಅಡ್ಡಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಇಂದಿನಿಂದ ಸಾರಿಗೆ ನೌಕರರ ಕುಟುಂಬದಿಂದ ಚಳುವಳಿ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?