ಗೃಹ ಸಚಿವ ಜ್ಞಾನೇಂದ್ರ ನೋಡ್ಲೇಬೇಕಾದ ಸುದ್ದಿ: ನಿಮ್ಮ ಇಲಾಖೆ ಖಾಕಿಗೆ ಕಲಿಸಿದ ಕಾಯಕ ಇದೇನಾ?

ಗೃಹ ಸಚಿವ ಜ್ಞಾನೇಂದ್ರ ನೋಡ್ಲೇಬೇಕಾದ ಸುದ್ದಿ: ನಿಮ್ಮ ಇಲಾಖೆ ಖಾಕಿಗೆ ಕಲಿಸಿದ ಕಾಯಕ ಇದೇನಾ?

Suvarna News   | Asianet News
Published : Sep 29, 2021, 09:44 AM IST

*   ಮಹಿಳೆ ಮೇಲೆ ಲೇಡಿ ಪಿಎಸ್‌ಐ ದರ್ಪ 
*   ಪಿಎಸ್‌ಐ ತಳ್ಳಿದ ರಭಸಕ್ಕೆ ನೆಲಕ್ಕುರುಳಿಬಿದ್ದ ವೃದ್ಧೆ
*   ಮಣೆಮ್ಮರನ್ನ ತಳ್ಳಿದ ಪಿಎಸ್‌ಐ ಗಂಗಮ್ಮ 
 

ಯಾದಗಿರಿ(ಸೆ. 29): ಈ ದೃಶ್ಯ ನೋಡಿದವರಿಗೆ ಖಂಡಿತವಾಗಿಯೂ ರಕ್ತ ಕೊತ ಕೊತ ಕುದಿಯುತ್ತದೆ. ಹೌದು, ಶೇಂಗಾ ಬೀಜ ಪಡೆಯೋಕೆ ಬಂದ ವೃದ್ಧ ಮಹಿಳೆ ಮೇಲೆ ಲೇಡಿ ಗುರುಮಿಠಕಲ್‌ ಠಾಣೆಯ ಪಿಎಸ್‌ಐ ದರ್ಪ ತೋರಿದ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಸಿದ್ದಾಪುರದ ಮಣೆಮ್ಮರನ್ನ  ಪಿಎಸ್‌ಐ ಗಂಗಮ್ಮ ತಳ್ಳುವ ಮೂಲಕ ವೃದ್ಧೆಯ ಮೇಲೆ ಪೊಲೀಸಮ್ಮ ತಮ್ಮ ದರ್ಪವನ್ನ ತೋರಿದ್ದಾರೆ. ಪಿಎಸ್‌ಐ ತಳ್ಳಿದ ರಭಸಕ್ಕೆ ಚೇರ್‌ ಮೇಲೆ ಬಿದ್ದು ನೆಲಕ್ಕುರುಳಿಬಿದ್ದಿದ್ದಾರೆ ವೃದ್ಧೆ. 

ಅಪೌಷ್ಠಿಕತೆ ನಿವಾರಣೆಗೆ 35 ವಿಶೇಷ ಬೆಳೆಗಳ ತಳಿಗಳಿಗೆ ಪ್ರಧಾನಿ ಮೋದಿ ಚಾಲನೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!