ಗೃಹ ಸಚಿವ ಜ್ಞಾನೇಂದ್ರ ನೋಡ್ಲೇಬೇಕಾದ ಸುದ್ದಿ: ನಿಮ್ಮ ಇಲಾಖೆ ಖಾಕಿಗೆ ಕಲಿಸಿದ ಕಾಯಕ ಇದೇನಾ?

ಗೃಹ ಸಚಿವ ಜ್ಞಾನೇಂದ್ರ ನೋಡ್ಲೇಬೇಕಾದ ಸುದ್ದಿ: ನಿಮ್ಮ ಇಲಾಖೆ ಖಾಕಿಗೆ ಕಲಿಸಿದ ಕಾಯಕ ಇದೇನಾ?

Suvarna News   | Asianet News
Published : Sep 29, 2021, 09:44 AM IST

*   ಮಹಿಳೆ ಮೇಲೆ ಲೇಡಿ ಪಿಎಸ್‌ಐ ದರ್ಪ 
*   ಪಿಎಸ್‌ಐ ತಳ್ಳಿದ ರಭಸಕ್ಕೆ ನೆಲಕ್ಕುರುಳಿಬಿದ್ದ ವೃದ್ಧೆ
*   ಮಣೆಮ್ಮರನ್ನ ತಳ್ಳಿದ ಪಿಎಸ್‌ಐ ಗಂಗಮ್ಮ 
 

ಯಾದಗಿರಿ(ಸೆ. 29): ಈ ದೃಶ್ಯ ನೋಡಿದವರಿಗೆ ಖಂಡಿತವಾಗಿಯೂ ರಕ್ತ ಕೊತ ಕೊತ ಕುದಿಯುತ್ತದೆ. ಹೌದು, ಶೇಂಗಾ ಬೀಜ ಪಡೆಯೋಕೆ ಬಂದ ವೃದ್ಧ ಮಹಿಳೆ ಮೇಲೆ ಲೇಡಿ ಗುರುಮಿಠಕಲ್‌ ಠಾಣೆಯ ಪಿಎಸ್‌ಐ ದರ್ಪ ತೋರಿದ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಸಿದ್ದಾಪುರದ ಮಣೆಮ್ಮರನ್ನ  ಪಿಎಸ್‌ಐ ಗಂಗಮ್ಮ ತಳ್ಳುವ ಮೂಲಕ ವೃದ್ಧೆಯ ಮೇಲೆ ಪೊಲೀಸಮ್ಮ ತಮ್ಮ ದರ್ಪವನ್ನ ತೋರಿದ್ದಾರೆ. ಪಿಎಸ್‌ಐ ತಳ್ಳಿದ ರಭಸಕ್ಕೆ ಚೇರ್‌ ಮೇಲೆ ಬಿದ್ದು ನೆಲಕ್ಕುರುಳಿಬಿದ್ದಿದ್ದಾರೆ ವೃದ್ಧೆ. 

ಅಪೌಷ್ಠಿಕತೆ ನಿವಾರಣೆಗೆ 35 ವಿಶೇಷ ಬೆಳೆಗಳ ತಳಿಗಳಿಗೆ ಪ್ರಧಾನಿ ಮೋದಿ ಚಾಲನೆ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!