ಗೃಹ ಸಚಿವ ಜ್ಞಾನೇಂದ್ರ ನೋಡ್ಲೇಬೇಕಾದ ಸುದ್ದಿ: ನಿಮ್ಮ ಇಲಾಖೆ ಖಾಕಿಗೆ ಕಲಿಸಿದ ಕಾಯಕ ಇದೇನಾ?

ಗೃಹ ಸಚಿವ ಜ್ಞಾನೇಂದ್ರ ನೋಡ್ಲೇಬೇಕಾದ ಸುದ್ದಿ: ನಿಮ್ಮ ಇಲಾಖೆ ಖಾಕಿಗೆ ಕಲಿಸಿದ ಕಾಯಕ ಇದೇನಾ?

Suvarna News   | Asianet News
Published : Sep 29, 2021, 09:44 AM IST

*   ಮಹಿಳೆ ಮೇಲೆ ಲೇಡಿ ಪಿಎಸ್‌ಐ ದರ್ಪ 
*   ಪಿಎಸ್‌ಐ ತಳ್ಳಿದ ರಭಸಕ್ಕೆ ನೆಲಕ್ಕುರುಳಿಬಿದ್ದ ವೃದ್ಧೆ
*   ಮಣೆಮ್ಮರನ್ನ ತಳ್ಳಿದ ಪಿಎಸ್‌ಐ ಗಂಗಮ್ಮ 
 

ಯಾದಗಿರಿ(ಸೆ. 29): ಈ ದೃಶ್ಯ ನೋಡಿದವರಿಗೆ ಖಂಡಿತವಾಗಿಯೂ ರಕ್ತ ಕೊತ ಕೊತ ಕುದಿಯುತ್ತದೆ. ಹೌದು, ಶೇಂಗಾ ಬೀಜ ಪಡೆಯೋಕೆ ಬಂದ ವೃದ್ಧ ಮಹಿಳೆ ಮೇಲೆ ಲೇಡಿ ಗುರುಮಿಠಕಲ್‌ ಠಾಣೆಯ ಪಿಎಸ್‌ಐ ದರ್ಪ ತೋರಿದ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಸಿದ್ದಾಪುರದ ಮಣೆಮ್ಮರನ್ನ  ಪಿಎಸ್‌ಐ ಗಂಗಮ್ಮ ತಳ್ಳುವ ಮೂಲಕ ವೃದ್ಧೆಯ ಮೇಲೆ ಪೊಲೀಸಮ್ಮ ತಮ್ಮ ದರ್ಪವನ್ನ ತೋರಿದ್ದಾರೆ. ಪಿಎಸ್‌ಐ ತಳ್ಳಿದ ರಭಸಕ್ಕೆ ಚೇರ್‌ ಮೇಲೆ ಬಿದ್ದು ನೆಲಕ್ಕುರುಳಿಬಿದ್ದಿದ್ದಾರೆ ವೃದ್ಧೆ. 

ಅಪೌಷ್ಠಿಕತೆ ನಿವಾರಣೆಗೆ 35 ವಿಶೇಷ ಬೆಳೆಗಳ ತಳಿಗಳಿಗೆ ಪ್ರಧಾನಿ ಮೋದಿ ಚಾಲನೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?