ಗೃಹ ಸಚಿವ ಜ್ಞಾನೇಂದ್ರ ನೋಡ್ಲೇಬೇಕಾದ ಸುದ್ದಿ: ನಿಮ್ಮ ಇಲಾಖೆ ಖಾಕಿಗೆ ಕಲಿಸಿದ ಕಾಯಕ ಇದೇನಾ?

ಗೃಹ ಸಚಿವ ಜ್ಞಾನೇಂದ್ರ ನೋಡ್ಲೇಬೇಕಾದ ಸುದ್ದಿ: ನಿಮ್ಮ ಇಲಾಖೆ ಖಾಕಿಗೆ ಕಲಿಸಿದ ಕಾಯಕ ಇದೇನಾ?

Suvarna News   | Asianet News
Published : Sep 29, 2021, 09:44 AM IST

*   ಮಹಿಳೆ ಮೇಲೆ ಲೇಡಿ ಪಿಎಸ್‌ಐ ದರ್ಪ 
*   ಪಿಎಸ್‌ಐ ತಳ್ಳಿದ ರಭಸಕ್ಕೆ ನೆಲಕ್ಕುರುಳಿಬಿದ್ದ ವೃದ್ಧೆ
*   ಮಣೆಮ್ಮರನ್ನ ತಳ್ಳಿದ ಪಿಎಸ್‌ಐ ಗಂಗಮ್ಮ 
 

ಯಾದಗಿರಿ(ಸೆ. 29): ಈ ದೃಶ್ಯ ನೋಡಿದವರಿಗೆ ಖಂಡಿತವಾಗಿಯೂ ರಕ್ತ ಕೊತ ಕೊತ ಕುದಿಯುತ್ತದೆ. ಹೌದು, ಶೇಂಗಾ ಬೀಜ ಪಡೆಯೋಕೆ ಬಂದ ವೃದ್ಧ ಮಹಿಳೆ ಮೇಲೆ ಲೇಡಿ ಗುರುಮಿಠಕಲ್‌ ಠಾಣೆಯ ಪಿಎಸ್‌ಐ ದರ್ಪ ತೋರಿದ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ. ಜಿಲ್ಲೆಯ ಸಿದ್ದಾಪುರದ ಮಣೆಮ್ಮರನ್ನ  ಪಿಎಸ್‌ಐ ಗಂಗಮ್ಮ ತಳ್ಳುವ ಮೂಲಕ ವೃದ್ಧೆಯ ಮೇಲೆ ಪೊಲೀಸಮ್ಮ ತಮ್ಮ ದರ್ಪವನ್ನ ತೋರಿದ್ದಾರೆ. ಪಿಎಸ್‌ಐ ತಳ್ಳಿದ ರಭಸಕ್ಕೆ ಚೇರ್‌ ಮೇಲೆ ಬಿದ್ದು ನೆಲಕ್ಕುರುಳಿಬಿದ್ದಿದ್ದಾರೆ ವೃದ್ಧೆ. 

ಅಪೌಷ್ಠಿಕತೆ ನಿವಾರಣೆಗೆ 35 ವಿಶೇಷ ಬೆಳೆಗಳ ತಳಿಗಳಿಗೆ ಪ್ರಧಾನಿ ಮೋದಿ ಚಾಲನೆ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!