ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

Published : Jan 23, 2023, 11:59 AM IST

ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ  ಕುಮಾರಸ್ವಾಮಿ ಬಳಿ ಸಮಸ್ಯೆ ಹೇಳಿಕೊಂಡ ಮಹಿಳೆ ಕಣ್ಣೀರಾಕಿದ್ದಾರೆ.

ಅಳಿಯ ತಮ್ಮ ಮಗಳನ್ನು ಬಾವಿಗೆ ತಳ್ಳಿ ಕೊಂದಿದ್ದಾನೆ, ಅಳಿಯನ ವಿರುದ್ಧ ಕ್ರಮಕ್ಕೆ ಜರುಗಿಸಲು ಹೆಚ್.ಡಿ ಕುಮಾರಸ್ವಾಮಿ ಬಳಿ ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾಳೆ. ಅಳಿಯನಿಗೆ ಶಿಕ್ಷೆ ಆಗಬೇಕು, ಬೇರೆ ಏನೂ ಸಹಾಯ ಬೇಡ ಎಂದು ಕಾಲು ಹಿಡಿದು ಕುಮಾರಸ್ವಾಮಿ ಅತ್ತಿದ್ದಾಳೆ. ಗ್ರಾಮಾಂತರ ಪೊಲೀಸರಿಗೆ ದೂರು ಕೊಟ್ಟರೂ, ಪೊಲೀಸರು ತನ್ನನ್ನೇ ಗದರಿ ಕಳುಹಿಸುತ್ತಿದ್ದಾರೆ ಎಂದು ಮಹಿಳೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸ್ಥಳದಲ್ಲೇ ಪೊಲೀಸ್‌ ಮಹಾ ನಿರ್ದೇಶಕರಿಗೆ ಕರೆ ಮಾಡಿದ ಹೆಚ್‌ಡಿಕೆ, ಬಬಲೇಶ್ವರದ ನಿಡೊಣಿ ಗ್ರಾಮಕ್ಕೆ ಬನ್ನಿ ಎಂದು ಹೇಳಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದಾರೆ.

ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರಿನಿಂದ ಸ್ಪರ್ಧೆ?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more