ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

Published : Jan 23, 2023, 11:59 AM IST

ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ  ಕುಮಾರಸ್ವಾಮಿ ಬಳಿ ಸಮಸ್ಯೆ ಹೇಳಿಕೊಂಡ ಮಹಿಳೆ ಕಣ್ಣೀರಾಕಿದ್ದಾರೆ.

ಅಳಿಯ ತಮ್ಮ ಮಗಳನ್ನು ಬಾವಿಗೆ ತಳ್ಳಿ ಕೊಂದಿದ್ದಾನೆ, ಅಳಿಯನ ವಿರುದ್ಧ ಕ್ರಮಕ್ಕೆ ಜರುಗಿಸಲು ಹೆಚ್.ಡಿ ಕುಮಾರಸ್ವಾಮಿ ಬಳಿ ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾಳೆ. ಅಳಿಯನಿಗೆ ಶಿಕ್ಷೆ ಆಗಬೇಕು, ಬೇರೆ ಏನೂ ಸಹಾಯ ಬೇಡ ಎಂದು ಕಾಲು ಹಿಡಿದು ಕುಮಾರಸ್ವಾಮಿ ಅತ್ತಿದ್ದಾಳೆ. ಗ್ರಾಮಾಂತರ ಪೊಲೀಸರಿಗೆ ದೂರು ಕೊಟ್ಟರೂ, ಪೊಲೀಸರು ತನ್ನನ್ನೇ ಗದರಿ ಕಳುಹಿಸುತ್ತಿದ್ದಾರೆ ಎಂದು ಮಹಿಳೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸ್ಥಳದಲ್ಲೇ ಪೊಲೀಸ್‌ ಮಹಾ ನಿರ್ದೇಶಕರಿಗೆ ಕರೆ ಮಾಡಿದ ಹೆಚ್‌ಡಿಕೆ, ಬಬಲೇಶ್ವರದ ನಿಡೊಣಿ ಗ್ರಾಮಕ್ಕೆ ಬನ್ನಿ ಎಂದು ಹೇಳಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದಾರೆ.

ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರಿನಿಂದ ಸ್ಪರ್ಧೆ?

25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
Read more