ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

Published : Jan 23, 2023, 11:59 AM IST

ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ  ಕುಮಾರಸ್ವಾಮಿ ಬಳಿ ಸಮಸ್ಯೆ ಹೇಳಿಕೊಂಡ ಮಹಿಳೆ ಕಣ್ಣೀರಾಕಿದ್ದಾರೆ.

ಅಳಿಯ ತಮ್ಮ ಮಗಳನ್ನು ಬಾವಿಗೆ ತಳ್ಳಿ ಕೊಂದಿದ್ದಾನೆ, ಅಳಿಯನ ವಿರುದ್ಧ ಕ್ರಮಕ್ಕೆ ಜರುಗಿಸಲು ಹೆಚ್.ಡಿ ಕುಮಾರಸ್ವಾಮಿ ಬಳಿ ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾಳೆ. ಅಳಿಯನಿಗೆ ಶಿಕ್ಷೆ ಆಗಬೇಕು, ಬೇರೆ ಏನೂ ಸಹಾಯ ಬೇಡ ಎಂದು ಕಾಲು ಹಿಡಿದು ಕುಮಾರಸ್ವಾಮಿ ಅತ್ತಿದ್ದಾಳೆ. ಗ್ರಾಮಾಂತರ ಪೊಲೀಸರಿಗೆ ದೂರು ಕೊಟ್ಟರೂ, ಪೊಲೀಸರು ತನ್ನನ್ನೇ ಗದರಿ ಕಳುಹಿಸುತ್ತಿದ್ದಾರೆ ಎಂದು ಮಹಿಳೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸ್ಥಳದಲ್ಲೇ ಪೊಲೀಸ್‌ ಮಹಾ ನಿರ್ದೇಶಕರಿಗೆ ಕರೆ ಮಾಡಿದ ಹೆಚ್‌ಡಿಕೆ, ಬಬಲೇಶ್ವರದ ನಿಡೊಣಿ ಗ್ರಾಮಕ್ಕೆ ಬನ್ನಿ ಎಂದು ಹೇಳಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದಾರೆ.

ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರಿನಿಂದ ಸ್ಪರ್ಧೆ?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more