ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

Published : Jan 23, 2023, 11:59 AM IST

ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ  ಕುಮಾರಸ್ವಾಮಿ ಬಳಿ ಸಮಸ್ಯೆ ಹೇಳಿಕೊಂಡ ಮಹಿಳೆ ಕಣ್ಣೀರಾಕಿದ್ದಾರೆ.

ಅಳಿಯ ತಮ್ಮ ಮಗಳನ್ನು ಬಾವಿಗೆ ತಳ್ಳಿ ಕೊಂದಿದ್ದಾನೆ, ಅಳಿಯನ ವಿರುದ್ಧ ಕ್ರಮಕ್ಕೆ ಜರುಗಿಸಲು ಹೆಚ್.ಡಿ ಕುಮಾರಸ್ವಾಮಿ ಬಳಿ ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾಳೆ. ಅಳಿಯನಿಗೆ ಶಿಕ್ಷೆ ಆಗಬೇಕು, ಬೇರೆ ಏನೂ ಸಹಾಯ ಬೇಡ ಎಂದು ಕಾಲು ಹಿಡಿದು ಕುಮಾರಸ್ವಾಮಿ ಅತ್ತಿದ್ದಾಳೆ. ಗ್ರಾಮಾಂತರ ಪೊಲೀಸರಿಗೆ ದೂರು ಕೊಟ್ಟರೂ, ಪೊಲೀಸರು ತನ್ನನ್ನೇ ಗದರಿ ಕಳುಹಿಸುತ್ತಿದ್ದಾರೆ ಎಂದು ಮಹಿಳೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸ್ಥಳದಲ್ಲೇ ಪೊಲೀಸ್‌ ಮಹಾ ನಿರ್ದೇಶಕರಿಗೆ ಕರೆ ಮಾಡಿದ ಹೆಚ್‌ಡಿಕೆ, ಬಬಲೇಶ್ವರದ ನಿಡೊಣಿ ಗ್ರಾಮಕ್ಕೆ ಬನ್ನಿ ಎಂದು ಹೇಳಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದಾರೆ.

ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರಿನಿಂದ ಸ್ಪರ್ಧೆ?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more