ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

Published : Jan 23, 2023, 11:59 AM IST

ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ  ಕುಮಾರಸ್ವಾಮಿ ಬಳಿ ಸಮಸ್ಯೆ ಹೇಳಿಕೊಂಡ ಮಹಿಳೆ ಕಣ್ಣೀರಾಕಿದ್ದಾರೆ.

ಅಳಿಯ ತಮ್ಮ ಮಗಳನ್ನು ಬಾವಿಗೆ ತಳ್ಳಿ ಕೊಂದಿದ್ದಾನೆ, ಅಳಿಯನ ವಿರುದ್ಧ ಕ್ರಮಕ್ಕೆ ಜರುಗಿಸಲು ಹೆಚ್.ಡಿ ಕುಮಾರಸ್ವಾಮಿ ಬಳಿ ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾಳೆ. ಅಳಿಯನಿಗೆ ಶಿಕ್ಷೆ ಆಗಬೇಕು, ಬೇರೆ ಏನೂ ಸಹಾಯ ಬೇಡ ಎಂದು ಕಾಲು ಹಿಡಿದು ಕುಮಾರಸ್ವಾಮಿ ಅತ್ತಿದ್ದಾಳೆ. ಗ್ರಾಮಾಂತರ ಪೊಲೀಸರಿಗೆ ದೂರು ಕೊಟ್ಟರೂ, ಪೊಲೀಸರು ತನ್ನನ್ನೇ ಗದರಿ ಕಳುಹಿಸುತ್ತಿದ್ದಾರೆ ಎಂದು ಮಹಿಳೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸ್ಥಳದಲ್ಲೇ ಪೊಲೀಸ್‌ ಮಹಾ ನಿರ್ದೇಶಕರಿಗೆ ಕರೆ ಮಾಡಿದ ಹೆಚ್‌ಡಿಕೆ, ಬಬಲೇಶ್ವರದ ನಿಡೊಣಿ ಗ್ರಾಮಕ್ಕೆ ಬನ್ನಿ ಎಂದು ಹೇಳಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದಾರೆ.

ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರಿನಿಂದ ಸ್ಪರ್ಧೆ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more