ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

ಮಗಳನ್ನು ಕೊಂದ ಅಳಿಯನಿಗೆ ಶಿಕ್ಷೆ ಆಗಬೇಕು: ಕುಮಾರಸ್ವಾಮಿ ಕಾಲಿಗೆ ಬಿದ್ದು ಮಹಿಳೆ ಕಣ್ಣೀರು

Published : Jan 23, 2023, 11:59 AM IST

ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ  ಕುಮಾರಸ್ವಾಮಿ ಬಳಿ ಸಮಸ್ಯೆ ಹೇಳಿಕೊಂಡ ಮಹಿಳೆ ಕಣ್ಣೀರಾಕಿದ್ದಾರೆ.

ಅಳಿಯ ತಮ್ಮ ಮಗಳನ್ನು ಬಾವಿಗೆ ತಳ್ಳಿ ಕೊಂದಿದ್ದಾನೆ, ಅಳಿಯನ ವಿರುದ್ಧ ಕ್ರಮಕ್ಕೆ ಜರುಗಿಸಲು ಹೆಚ್.ಡಿ ಕುಮಾರಸ್ವಾಮಿ ಬಳಿ ಮಹಿಳೆ ಸಮಸ್ಯೆ ಹೇಳಿಕೊಂಡಿದ್ದಾಳೆ. ಅಳಿಯನಿಗೆ ಶಿಕ್ಷೆ ಆಗಬೇಕು, ಬೇರೆ ಏನೂ ಸಹಾಯ ಬೇಡ ಎಂದು ಕಾಲು ಹಿಡಿದು ಕುಮಾರಸ್ವಾಮಿ ಅತ್ತಿದ್ದಾಳೆ. ಗ್ರಾಮಾಂತರ ಪೊಲೀಸರಿಗೆ ದೂರು ಕೊಟ್ಟರೂ, ಪೊಲೀಸರು ತನ್ನನ್ನೇ ಗದರಿ ಕಳುಹಿಸುತ್ತಿದ್ದಾರೆ ಎಂದು ಮಹಿಳೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸ್ಥಳದಲ್ಲೇ ಪೊಲೀಸ್‌ ಮಹಾ ನಿರ್ದೇಶಕರಿಗೆ ಕರೆ ಮಾಡಿದ ಹೆಚ್‌ಡಿಕೆ, ಬಬಲೇಶ್ವರದ ನಿಡೊಣಿ ಗ್ರಾಮಕ್ಕೆ ಬನ್ನಿ ಎಂದು ಹೇಳಿ ಸಮಸ್ಯೆ ಬಗೆಹರಿಸುವಂತೆ ತಿಳಿಸಿದ್ದಾರೆ.

ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರಿನಿಂದ ಸ್ಪರ್ಧೆ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more