ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

Suvarna News   | Asianet News
Published : May 11, 2020, 03:35 PM ISTUpdated : May 11, 2020, 04:14 PM IST

ಮತ್ತೊಬ್ಬ ಮಹಿಳೆಗೆ ಹೆರಿಗೆ ಬಳಿಕ ಕೊರೋನಾ ಸೋಂಕು ಪತ್ತೆ| ಛಲವಾದಿಪಾಳ್ಯದಲ್ಲಿ ನಡೆದ ಘಟನೆ| ಮೇ.8 ರಂದು ಬೆಂಗಳೂರಿನ ವಾಣಿ ವಿಲಾಸ್‌ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆ| ಹೆರಿಗೆ ಬಳಿಕ ನಡೆದ ಕೊರೋನಾ ಪರೀಕ್ಷೆಯಲ್ಲಿ ಸೋಂಕು ಪತ್ತೆ| 

ಬೆಂಗಳೂರು(ಮೇ.11): ಮತ್ತೊಬ್ಬ ಮಹಿಳೆಗೆ ಹೆರಿಗೆ ಬಳಿಕ ಕೊರೋನಾ ಸೋಂಕು ತಗುಲಿದ ಘಟನೆ ನಗರದ ಛಲವಾದಿಪಾಳ್ಯದಲ್ಲಿ ಇಂದು(ಸೋಮವಾರ) ನಡೆದಿದೆ. ಮೇ.8 ರಂದು ನಗರದ ವಾಣಿ ವಿಲಾಸ್‌ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. '

ಲಾಕ್‌ಡೌನ್‌ ಸಡಿಲಿಕೆಗೆ ಇಂದಿಗೆ ಒಂದು ವಾರ: ಜನಜೀವನವೂ ಸಹಜ ಸ್ಥಿತಿಯತ್ತ..!

ಹೆರಿಗೆ ಬಳಿಕ ನಡೆದ ಕೊರೋನಾ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದ ವಾಣಿ ವಿಲಾಸ್‌ ಆಸ್ಪತ್ರೆಯ ಸಿಬ್ಬಂದಿ ಕೂಡ ಆತಂಕದಲ್ಲಿದ್ದಾರೆ. ಹೀಗಾಗಿ ಮಹಿಳೆಯ ಸಂಪರ್ಕದಲ್ಲಿದ್ದವರ ಪತ್ತೆಗಾಗಿ ಆರೋಗ್ಯ ಇಲಾಖೆ ಮುಂದಾಗಿದೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ