ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

ಮತ್ತೊಬ್ಬ ಗರ್ಭಿಣಿಗೆ ಹೆರಿಗೆ ಬಳಿಕ ಕೊರೋನಾ ಪತ್ತೆ: ಆತಂಕದಲ್ಲಿ ಆಸ್ಪತ್ರೆ ಸಿಬ್ಬಂದಿ..!

Suvarna News   | Asianet News
Published : May 11, 2020, 03:35 PM ISTUpdated : May 11, 2020, 04:14 PM IST

ಮತ್ತೊಬ್ಬ ಮಹಿಳೆಗೆ ಹೆರಿಗೆ ಬಳಿಕ ಕೊರೋನಾ ಸೋಂಕು ಪತ್ತೆ| ಛಲವಾದಿಪಾಳ್ಯದಲ್ಲಿ ನಡೆದ ಘಟನೆ| ಮೇ.8 ರಂದು ಬೆಂಗಳೂರಿನ ವಾಣಿ ವಿಲಾಸ್‌ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆ| ಹೆರಿಗೆ ಬಳಿಕ ನಡೆದ ಕೊರೋನಾ ಪರೀಕ್ಷೆಯಲ್ಲಿ ಸೋಂಕು ಪತ್ತೆ| 

ಬೆಂಗಳೂರು(ಮೇ.11): ಮತ್ತೊಬ್ಬ ಮಹಿಳೆಗೆ ಹೆರಿಗೆ ಬಳಿಕ ಕೊರೋನಾ ಸೋಂಕು ತಗುಲಿದ ಘಟನೆ ನಗರದ ಛಲವಾದಿಪಾಳ್ಯದಲ್ಲಿ ಇಂದು(ಸೋಮವಾರ) ನಡೆದಿದೆ. ಮೇ.8 ರಂದು ನಗರದ ವಾಣಿ ವಿಲಾಸ್‌ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. '

ಲಾಕ್‌ಡೌನ್‌ ಸಡಿಲಿಕೆಗೆ ಇಂದಿಗೆ ಒಂದು ವಾರ: ಜನಜೀವನವೂ ಸಹಜ ಸ್ಥಿತಿಯತ್ತ..!

ಹೆರಿಗೆ ಬಳಿಕ ನಡೆದ ಕೊರೋನಾ ಪರೀಕ್ಷೆಯಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದ ವಾಣಿ ವಿಲಾಸ್‌ ಆಸ್ಪತ್ರೆಯ ಸಿಬ್ಬಂದಿ ಕೂಡ ಆತಂಕದಲ್ಲಿದ್ದಾರೆ. ಹೀಗಾಗಿ ಮಹಿಳೆಯ ಸಂಪರ್ಕದಲ್ಲಿದ್ದವರ ಪತ್ತೆಗಾಗಿ ಆರೋಗ್ಯ ಇಲಾಖೆ ಮುಂದಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!