ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

Published : Jun 26, 2023, 11:58 AM ISTUpdated : Jun 26, 2023, 12:06 PM IST

ಸುಮಾರು ನಾಲ್ಕು ತಾಸಿನಿಂದ ಬಸ್‌ಗೆ ಕಾಯುತಿದ್ದೆ. ಬಸ್‌ಗಳು ನಿಲ್ಲಿಸುವಂತೆ ಕೈ ಮಾಡಿದರೂ ನಿಲ್ಲಸದಿದ್ದಕ್ಕೆ ಬೇಸರವಾಗಿ ಕಲ್ಲೆಸೆದೆ ಎಂದು ಮಹಿಳೆ ಹೇಳಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ರೀತಿಯ ಅವಘಡಗಳು ನಡೆಯುತ್ತಿವೆ. ಬಸ್ ನಿಲ್ಲಿಸದ ಹಿನ್ನೆಲೆ ಕಾದು ಕಾದು ಸುಸ್ತಾಗಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲು ಹೊಡ್ದ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯಲ್ಲೊಂದಾದ  ಶಕ್ತಿ ಯೋಜನೆ ಜಾರಿಯಾದ  ಎಫೆಕ್ಟ್ ನಿಂದಾಗಿ ಈಗ ಜನರ ಆಕ್ರೋಶ ವ್ಯಕ್ತವಾಗುತ್ತಿದೆ. ನಾಲ್ಕು ತಾಸು ಕಾಯ್ದರು ಬಸ್ ನಿಲ್ಲಿಸದ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲೆಸೆದಿದ್ದಾರೆ. ಕೊಪ್ಪಳದಿಂದ-ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್ ಗೆ ಕಲ್ಲೆಸೆದಿದ್ದು, ಬೇಜಾರಿನಿಂದಾಗಿ ತಲೆಕೆಟ್ಟಂತಾಗಿ ಕಲ್ಲು ಎಸೆದೆ ಎಂದು ಮಹಿಳೆ ಹೇಳಿದ್ದಾರೆ. ಇದರಿಂದಾಗಿ ಬಸ್ ಗಾಜು ಪುಡಿಪುಡಿಯಾಗಿದೆ.ಕಲ್ಲು ಎಸೆದ ಹಿನ್ನೆಲೆ ಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ  ಪ್ಯಾಸೆಂಜರ್ ಸಮೇತ ಬಸ್ ನ್ನು ಮುನಿರಾಬಾದ್  ಪೊಲೀಸ್ ಠಾಣೆಗೆ ತಂದಿದ್ದಾರೆ.ಪಾಪಿನಾಯಕಹಳ್ಳಿಯ ಲಕ್ಷ್ಮಿ ಹಾಗೂ ಆಕೆಯೊಂದಿಗೆ ಇನ್ನೋರ್ವ ಮಹಿಳೆ ಭಾನುವಾರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಲಕ್ಷ್ಮಿ ತನ್ನ ತವರು ಮನೆ  ಇಲಕಲ್ ಗೆ ಹೋಗಬೇಕಾಗಿತ್ತು. ಇದರಿಂದಾಗಿ ಹೊಸಲಿಂಗಾಪುರ ಬಳಿ ಬಸ್‌ಗೆ ಕಾಯುತ್ತಿದ್ದರು.

ಇದನ್ನೂ ವೀಕ್ಷಿಸಿ: ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

 

25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
Read more