ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

Published : Jun 26, 2023, 11:58 AM ISTUpdated : Jun 26, 2023, 12:06 PM IST

ಸುಮಾರು ನಾಲ್ಕು ತಾಸಿನಿಂದ ಬಸ್‌ಗೆ ಕಾಯುತಿದ್ದೆ. ಬಸ್‌ಗಳು ನಿಲ್ಲಿಸುವಂತೆ ಕೈ ಮಾಡಿದರೂ ನಿಲ್ಲಸದಿದ್ದಕ್ಕೆ ಬೇಸರವಾಗಿ ಕಲ್ಲೆಸೆದೆ ಎಂದು ಮಹಿಳೆ ಹೇಳಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ರೀತಿಯ ಅವಘಡಗಳು ನಡೆಯುತ್ತಿವೆ. ಬಸ್ ನಿಲ್ಲಿಸದ ಹಿನ್ನೆಲೆ ಕಾದು ಕಾದು ಸುಸ್ತಾಗಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲು ಹೊಡ್ದ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯಲ್ಲೊಂದಾದ  ಶಕ್ತಿ ಯೋಜನೆ ಜಾರಿಯಾದ  ಎಫೆಕ್ಟ್ ನಿಂದಾಗಿ ಈಗ ಜನರ ಆಕ್ರೋಶ ವ್ಯಕ್ತವಾಗುತ್ತಿದೆ. ನಾಲ್ಕು ತಾಸು ಕಾಯ್ದರು ಬಸ್ ನಿಲ್ಲಿಸದ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲೆಸೆದಿದ್ದಾರೆ. ಕೊಪ್ಪಳದಿಂದ-ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್ ಗೆ ಕಲ್ಲೆಸೆದಿದ್ದು, ಬೇಜಾರಿನಿಂದಾಗಿ ತಲೆಕೆಟ್ಟಂತಾಗಿ ಕಲ್ಲು ಎಸೆದೆ ಎಂದು ಮಹಿಳೆ ಹೇಳಿದ್ದಾರೆ. ಇದರಿಂದಾಗಿ ಬಸ್ ಗಾಜು ಪುಡಿಪುಡಿಯಾಗಿದೆ.ಕಲ್ಲು ಎಸೆದ ಹಿನ್ನೆಲೆ ಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ  ಪ್ಯಾಸೆಂಜರ್ ಸಮೇತ ಬಸ್ ನ್ನು ಮುನಿರಾಬಾದ್  ಪೊಲೀಸ್ ಠಾಣೆಗೆ ತಂದಿದ್ದಾರೆ.ಪಾಪಿನಾಯಕಹಳ್ಳಿಯ ಲಕ್ಷ್ಮಿ ಹಾಗೂ ಆಕೆಯೊಂದಿಗೆ ಇನ್ನೋರ್ವ ಮಹಿಳೆ ಭಾನುವಾರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಲಕ್ಷ್ಮಿ ತನ್ನ ತವರು ಮನೆ  ಇಲಕಲ್ ಗೆ ಹೋಗಬೇಕಾಗಿತ್ತು. ಇದರಿಂದಾಗಿ ಹೊಸಲಿಂಗಾಪುರ ಬಳಿ ಬಸ್‌ಗೆ ಕಾಯುತ್ತಿದ್ದರು.

ಇದನ್ನೂ ವೀಕ್ಷಿಸಿ: ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more