ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

Published : Jun 26, 2023, 11:58 AM ISTUpdated : Jun 26, 2023, 12:06 PM IST

ಸುಮಾರು ನಾಲ್ಕು ತಾಸಿನಿಂದ ಬಸ್‌ಗೆ ಕಾಯುತಿದ್ದೆ. ಬಸ್‌ಗಳು ನಿಲ್ಲಿಸುವಂತೆ ಕೈ ಮಾಡಿದರೂ ನಿಲ್ಲಸದಿದ್ದಕ್ಕೆ ಬೇಸರವಾಗಿ ಕಲ್ಲೆಸೆದೆ ಎಂದು ಮಹಿಳೆ ಹೇಳಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ರೀತಿಯ ಅವಘಡಗಳು ನಡೆಯುತ್ತಿವೆ. ಬಸ್ ನಿಲ್ಲಿಸದ ಹಿನ್ನೆಲೆ ಕಾದು ಕಾದು ಸುಸ್ತಾಗಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲು ಹೊಡ್ದ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯಲ್ಲೊಂದಾದ  ಶಕ್ತಿ ಯೋಜನೆ ಜಾರಿಯಾದ  ಎಫೆಕ್ಟ್ ನಿಂದಾಗಿ ಈಗ ಜನರ ಆಕ್ರೋಶ ವ್ಯಕ್ತವಾಗುತ್ತಿದೆ. ನಾಲ್ಕು ತಾಸು ಕಾಯ್ದರು ಬಸ್ ನಿಲ್ಲಿಸದ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲೆಸೆದಿದ್ದಾರೆ. ಕೊಪ್ಪಳದಿಂದ-ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್ ಗೆ ಕಲ್ಲೆಸೆದಿದ್ದು, ಬೇಜಾರಿನಿಂದಾಗಿ ತಲೆಕೆಟ್ಟಂತಾಗಿ ಕಲ್ಲು ಎಸೆದೆ ಎಂದು ಮಹಿಳೆ ಹೇಳಿದ್ದಾರೆ. ಇದರಿಂದಾಗಿ ಬಸ್ ಗಾಜು ಪುಡಿಪುಡಿಯಾಗಿದೆ.ಕಲ್ಲು ಎಸೆದ ಹಿನ್ನೆಲೆ ಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ  ಪ್ಯಾಸೆಂಜರ್ ಸಮೇತ ಬಸ್ ನ್ನು ಮುನಿರಾಬಾದ್  ಪೊಲೀಸ್ ಠಾಣೆಗೆ ತಂದಿದ್ದಾರೆ.ಪಾಪಿನಾಯಕಹಳ್ಳಿಯ ಲಕ್ಷ್ಮಿ ಹಾಗೂ ಆಕೆಯೊಂದಿಗೆ ಇನ್ನೋರ್ವ ಮಹಿಳೆ ಭಾನುವಾರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಲಕ್ಷ್ಮಿ ತನ್ನ ತವರು ಮನೆ  ಇಲಕಲ್ ಗೆ ಹೋಗಬೇಕಾಗಿತ್ತು. ಇದರಿಂದಾಗಿ ಹೊಸಲಿಂಗಾಪುರ ಬಳಿ ಬಸ್‌ಗೆ ಕಾಯುತ್ತಿದ್ದರು.

ಇದನ್ನೂ ವೀಕ್ಷಿಸಿ: ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

 

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more